ರಾಜ್ಯ ವಾಲಿಬಾಲ್ ತಂಡದ ಪ್ರಮುಖ ತರಬೇತುದಾರ ಕೊಡಗು ಜಿಲ್ಲೆಯ ಪಂದಿಕಂಡ ಸತೀಶ್ ಅವರನ್ನು ಇದೇ ಸಂದರ್ಭ ವೇಳೆ ಸನ್ಮಾನಿಸಲಾಗುವುದು. ವಿಜೇತ ತಂಡಕ್ಕೆ ₹12 ಸಾವಿರ, ದ್ವಿತೀಯ ಸ್ಥಾನ ಪಡೆಯುವ ತಂಡಕ್ಕೆ ₹8 ಸಾವಿರ ನಗದು ಹಾಗೂ ಆಕರ್ಷಕ ಟ್ರೋಫಿ ಬಹುಮಾನವಾಗಿ ನೀಡಲಾಗುವುದು. ಪ್ರತಿ ತಂಡಕ್ಕೆ ₹600 ಪ್ರವೇಶ ಶುಲ್ಕ ನಿಗದಿಪಡಿಸಲಾಗಿದೆ. ಮಾಹಿತಿಗೆ ಮೊಬೈಲ್ 97403 01963, 96639 41595 ಅನ್ನು ಸಂಪರ್ಕಿಸಬಹುದು ಎಂದು ತಿಳಿಸಿದರು.