ಶನಿವಾರ, 5 ಜುಲೈ 2025
×
ADVERTISEMENT
ADVERTISEMENT

ಕೊಡಗು | ಶಾಂತಿಯುತವಾಗಿ ನಡೆದ ಜನತಂತ್ರದ ಹಬ್ಬ

ಲೋಕಸಭಾ ಚುನಾವಣೆಯ ಮತದಾನಕ್ಕೆ ಕೊಡಗಿನ ಜನರಿಂದ ಭರಪೂರ ಸ್ಪಂದನೆ
Published : 27 ಏಪ್ರಿಲ್ 2024, 7:03 IST
Last Updated : 27 ಏಪ್ರಿಲ್ 2024, 7:03 IST
ಫಾಲೋ ಮಾಡಿ
Comments
ಮಡಿಕೇರಿಯ ಶಾಂತಿ ಚರ್ಚ್ ಎದುರಿನ ಶಾಲೆಯ ಮತಗಟ್ಟೆಯಲ್ಲಿ ಮತದಾನ ಮಾಡಲು ಹಿರಿಯ ನಾಗರಿಕರೊಬ್ಬರನ್ನು ಗಾಲಿ ಕುರ್ಚಿಯಲ್ಲಿ ಕರೆದುಕೊಂಡು ಬರಲಾಯಿತು
ಮಡಿಕೇರಿಯ ಶಾಂತಿ ಚರ್ಚ್ ಎದುರಿನ ಶಾಲೆಯ ಮತಗಟ್ಟೆಯಲ್ಲಿ ಮತದಾನ ಮಾಡಲು ಹಿರಿಯ ನಾಗರಿಕರೊಬ್ಬರನ್ನು ಗಾಲಿ ಕುರ್ಚಿಯಲ್ಲಿ ಕರೆದುಕೊಂಡು ಬರಲಾಯಿತು
ಮಡಿಕೇರಿಯ ಸಂತ ಮೈಕಲರ ಚರ್ಚ್‌ನ ಮತಗಟ್ಟೆಯಲ್ಲಿ ಶುಕ್ರವಾರ ಮತದಾನ ಮಾಡಲು ಉದ್ದನೆಯ ಸಾಲುಗಳಲ್ಲಿ ಜನರು ನಿಂತಿದ್ದರು
ಮಡಿಕೇರಿಯ ಸಂತ ಮೈಕಲರ ಚರ್ಚ್‌ನ ಮತಗಟ್ಟೆಯಲ್ಲಿ ಶುಕ್ರವಾರ ಮತದಾನ ಮಾಡಲು ಉದ್ದನೆಯ ಸಾಲುಗಳಲ್ಲಿ ಜನರು ನಿಂತಿದ್ದರು
ಹೇರೂರಿನ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮತಗಟ್ಟೆಗೆ ಬಂದ ಬುಡಕಟ್ಟು ಜನರು ಮತದಾನ ಮಾಡಿ ಸಂ‌ಭ್ರಮಿಸಿದ್ದು ಹೀಗೆ
ಹೇರೂರಿನ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮತಗಟ್ಟೆಗೆ ಬಂದ ಬುಡಕಟ್ಟು ಜನರು ಮತದಾನ ಮಾಡಿ ಸಂ‌ಭ್ರಮಿಸಿದ್ದು ಹೀಗೆ
ಮಾಯಮುಡಿಯ ಮತಗಟ್ಟೆಯಲ್ಲಿ ಹಾಕಲಾಗಿದ್ದ ಸೆಲ್ಫೀ ಜ್ಹೋನ್‌ನಲ್ಲಿ ಮತದಾನ ಮಾಡಿದ ಮಹಿಳೆಯರು ಫೋಟೊ ತೆಗೆಸಿಕೊಂಡು ಸಂಭ್ರಮಿಸಿದರು
ಮಾಯಮುಡಿಯ ಮತಗಟ್ಟೆಯಲ್ಲಿ ಹಾಕಲಾಗಿದ್ದ ಸೆಲ್ಫೀ ಜ್ಹೋನ್‌ನಲ್ಲಿ ಮತದಾನ ಮಾಡಿದ ಮಹಿಳೆಯರು ಫೋಟೊ ತೆಗೆಸಿಕೊಂಡು ಸಂಭ್ರಮಿಸಿದರು
ಮತದಾನ  ಮಾಡಿದ ನಂತರ ಮಡಿಕೇರಿಯ ರಾಜಾಸೀಟ್ ಉದ್ಯಾನದ ಮುಂದೆ ಅಳವಡಿಸಲಾಗಿದ್ದ ‘ನಾನು ಮತ ಚಲಾಯಿಸಿದ್ದೇನೆ’ ಎಂಬ ಸಂದೇಶದ ಫಲಕದ ಮುಂದೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ಜಿಲ್ಲಾಧಿಕಾರಿ ವೆಂಕಟ್ ರಾಜಾ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ವರ್ಣಿತ್ ನೇಗಿ ಹಾಗೂ ಉಪವಿಭಾಗಾಧಿಕಾರಿ ವಿನಾಯಕ ನಾರ್ವಡೆ ಫೋಟೊ ತೆಗೆಸಿಕೊಂಡರು
ಮತದಾನ  ಮಾಡಿದ ನಂತರ ಮಡಿಕೇರಿಯ ರಾಜಾಸೀಟ್ ಉದ್ಯಾನದ ಮುಂದೆ ಅಳವಡಿಸಲಾಗಿದ್ದ ‘ನಾನು ಮತ ಚಲಾಯಿಸಿದ್ದೇನೆ’ ಎಂಬ ಸಂದೇಶದ ಫಲಕದ ಮುಂದೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ಜಿಲ್ಲಾಧಿಕಾರಿ ವೆಂಕಟ್ ರಾಜಾ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ವರ್ಣಿತ್ ನೇಗಿ ಹಾಗೂ ಉಪವಿಭಾಗಾಧಿಕಾರಿ ವಿನಾಯಕ ನಾರ್ವಡೆ ಫೋಟೊ ತೆಗೆಸಿಕೊಂಡರು
ಸಂಜಿತಾ ಮೊದಲ ಮತದಾರರು
ಸಂಜಿತಾ ಮೊದಲ ಮತದಾರರು

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT