<p><strong>ಮಡಿಕೇರಿ:</strong> ಇಲ್ಲಿಗೆ ಸಮೀಪದ ಅಭ್ಯತ್ಮಂಗಲದ ತೋಟವೊಂದರಲ್ಲಿ ಶುಕ್ರವಾರ ತಮಿಳುನಾಡಿನ ಕಾರ್ಮಿಕ ಅಣ್ಣಾಮಲೈ (50) ಅವರು ಕಾಡಾನೆಯೊಂದರ ದಾಳಿಗೆ ಸಿಲುಕಿ ಗಾಯಗೊಂಡಿದ್ದಾರೆ.</p>.<p>ಇವರು ಮೆಣಸು ಕೊಯ್ಯುತ್ತಿದ್ದ ವೇಳೆ ಕಾಡಾನೆ ಹೋಗುವಾಗ ತೊಡೆಯ ಭಾಗಕ್ಕೆ ತಿವಿದಿದೆ. ಇದರಿಂದ ಗಾಯಗೊಂಡ ಅವರನ್ನು ಇಲ್ಲಿನ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.</p>.<p>ಕುಶಾಲನಗರ ವಲಯ ಅರಣ್ಯಾಧಿಕಾರಿ ರತನ್ಕುಮಾರ್ ಅವರ ನೇತೃತ್ವದಲ್ಲಿ ಆನೆಯನ್ನು ವಾಪಸ್ ಕಾಡಿಗೆ ಕಳುಹಿಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಡಿಕೇರಿ:</strong> ಇಲ್ಲಿಗೆ ಸಮೀಪದ ಅಭ್ಯತ್ಮಂಗಲದ ತೋಟವೊಂದರಲ್ಲಿ ಶುಕ್ರವಾರ ತಮಿಳುನಾಡಿನ ಕಾರ್ಮಿಕ ಅಣ್ಣಾಮಲೈ (50) ಅವರು ಕಾಡಾನೆಯೊಂದರ ದಾಳಿಗೆ ಸಿಲುಕಿ ಗಾಯಗೊಂಡಿದ್ದಾರೆ.</p>.<p>ಇವರು ಮೆಣಸು ಕೊಯ್ಯುತ್ತಿದ್ದ ವೇಳೆ ಕಾಡಾನೆ ಹೋಗುವಾಗ ತೊಡೆಯ ಭಾಗಕ್ಕೆ ತಿವಿದಿದೆ. ಇದರಿಂದ ಗಾಯಗೊಂಡ ಅವರನ್ನು ಇಲ್ಲಿನ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.</p>.<p>ಕುಶಾಲನಗರ ವಲಯ ಅರಣ್ಯಾಧಿಕಾರಿ ರತನ್ಕುಮಾರ್ ಅವರ ನೇತೃತ್ವದಲ್ಲಿ ಆನೆಯನ್ನು ವಾಪಸ್ ಕಾಡಿಗೆ ಕಳುಹಿಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>