<p><strong>ಮಡಿಕೇರಿ:</strong> ಇಲ್ಲಿಗೆ ಸಮೀಪದ ಅಭ್ಯತ್ಮಂಗಲದ ತೋಟವೊಂದರಲ್ಲಿ ಶುಕ್ರವಾರ ತಮಿಳುನಾಡಿನ ಕಾರ್ಮಿಕ ಅಣ್ಣಾಮಲೈ (50) ಅವರು ಕಾಡಾನೆಯೊಂದರ ದಾಳಿಗೆ ಸಿಲುಕಿ ಗಾಯಗೊಂಡಿದ್ದಾರೆ.</p>.<p>ಇವರು ಮೆಣಸು ಕೊಯ್ಯುತ್ತಿದ್ದ ವೇಳೆ ಕಾಡಾನೆ ಹೋಗುವಾಗ ತೊಡೆಯ ಭಾಗಕ್ಕೆ ತಿವಿದಿದೆ. ಇದರಿಂದ ಗಾಯಗೊಂಡ ಅವರನ್ನು ಇಲ್ಲಿನ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.</p>.<p>ಕುಶಾಲನಗರ ವಲಯ ಅರಣ್ಯಾಧಿಕಾರಿ ರತನ್ಕುಮಾರ್ ಅವರ ನೇತೃತ್ವದಲ್ಲಿ ಆನೆಯನ್ನು ವಾಪಸ್ ಕಾಡಿಗೆ ಕಳುಹಿಸಲಾಗಿದೆ.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>
<p><strong>ಮಡಿಕೇರಿ:</strong> ಇಲ್ಲಿಗೆ ಸಮೀಪದ ಅಭ್ಯತ್ಮಂಗಲದ ತೋಟವೊಂದರಲ್ಲಿ ಶುಕ್ರವಾರ ತಮಿಳುನಾಡಿನ ಕಾರ್ಮಿಕ ಅಣ್ಣಾಮಲೈ (50) ಅವರು ಕಾಡಾನೆಯೊಂದರ ದಾಳಿಗೆ ಸಿಲುಕಿ ಗಾಯಗೊಂಡಿದ್ದಾರೆ.</p>.<p>ಇವರು ಮೆಣಸು ಕೊಯ್ಯುತ್ತಿದ್ದ ವೇಳೆ ಕಾಡಾನೆ ಹೋಗುವಾಗ ತೊಡೆಯ ಭಾಗಕ್ಕೆ ತಿವಿದಿದೆ. ಇದರಿಂದ ಗಾಯಗೊಂಡ ಅವರನ್ನು ಇಲ್ಲಿನ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.</p>.<p>ಕುಶಾಲನಗರ ವಲಯ ಅರಣ್ಯಾಧಿಕಾರಿ ರತನ್ಕುಮಾರ್ ಅವರ ನೇತೃತ್ವದಲ್ಲಿ ಆನೆಯನ್ನು ವಾಪಸ್ ಕಾಡಿಗೆ ಕಳುಹಿಸಲಾಗಿದೆ.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>