<p><strong>ಮಡಿಕೇರಿ: </strong>ಕೊಡಗು ಜಿಲ್ಲೆಯ ಕುಶಾಲನಗರ ತಾಲ್ಲೂಕಿನ ಹಾರಂಗಿ ಉದ್ಯಾನಕ್ಕೆ ಶನಿವಾರ ಸಂಜೆ ಸಂಗೀತ ಕಾರಂಜಿ ನಡೆಯುವ ವೇಳೆ ಕಾಡಾನೆಯೊಂದು ನುಗ್ಗಿದ್ದರಿಂದ ಪರಿಣಾಮ ಪ್ರವಾಸಿಗರು ಚೆಲ್ಲಾಪಿಲ್ಲಿಯಾಗಿ ಓಡಿ ಹೋದರು.</p>.<p>ಹಾರಂಗಿ ಅಣೆಕಟ್ಟೆಗೆ ಹೊಂದಿಕೊಂಡಂತೆ ಇರುವ ಅತ್ತೂರು ಮೀಸಲು ಅರಣ್ಯ ಪ್ರದೇಶದಿಂದ ಬಂದ ಕಾಡಾನೆ ಅಣೆಕಟ್ಟೆ ಉದ್ಯಾನದೊಳಗೆ ಅಡ್ಡಾಡಿದೆ. ಸಂಜೆ ಸಂಗೀತ ಕಾರಂಜಿ ವೀಕ್ಷಣೆ ಆಗಮಿಸಿದ್ದ ಪ್ರವಾಸಿಗರು ಚೆಲ್ಲಾಪಿಲ್ಲಿಯಾಗಿ ಓಡಿಹೋಗಿದ್ದಾರೆ. ಜಲಾಶಯದ ಭದ್ರತಾ ಪಡೆಯ ಸಿಬ್ಬಂದಿಗಳು ಎಲ್ಲಾ ಪ್ರವಾಸಿಗರನ್ನು ಸುರಕ್ಷಿತವಾಗಿ ಹೊರ ಕಳುಹಿಸಿದ್ದಾರೆ.</p>.<p><a href="https://www.prajavani.net/district/kodagu/watch-video-elephants-group-found-in-kodagu-guhya-siddapur-area-956960.html" itemprop="url">ವಿಡಿಯೊ – ಕೊಡಗಿನ ಗುಹ್ಯ, ಸಿದ್ದಾಪುರ ಭಾಗದಲ್ಲಿ ಕಾಡಾನೆ ಹಿಂಡು </a></p>.<p>ಹಾರಂಗಿ ಗ್ರಾಮದ ಕಿರು ಸೇತುವೆ ಬಳಿಯ ಕಾವೇರಿ ದೇವಾಲಯ ಮುಂಭಾಗ ಹಾರಂಗಿ ಅಣೆಕಟ್ಟೆ ಆವರಣದಲ್ಲಿರುವ ಗೇಟ್ ಒಂದನ್ನು ಒದ್ದು ಹೊರಕ್ಕೆ ಬಂದ ಕಾಡಾನೆ ಗ್ರಾಮದೊಳಗಿನಿಂದ ಹಾದು ಸಮೀಪದ ದೊಡ್ಡತ್ತೂರು ಅರಣ್ಯ ಪ್ರದೇಶದತ್ತ ತೆರಳಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಡಿಕೇರಿ: </strong>ಕೊಡಗು ಜಿಲ್ಲೆಯ ಕುಶಾಲನಗರ ತಾಲ್ಲೂಕಿನ ಹಾರಂಗಿ ಉದ್ಯಾನಕ್ಕೆ ಶನಿವಾರ ಸಂಜೆ ಸಂಗೀತ ಕಾರಂಜಿ ನಡೆಯುವ ವೇಳೆ ಕಾಡಾನೆಯೊಂದು ನುಗ್ಗಿದ್ದರಿಂದ ಪರಿಣಾಮ ಪ್ರವಾಸಿಗರು ಚೆಲ್ಲಾಪಿಲ್ಲಿಯಾಗಿ ಓಡಿ ಹೋದರು.</p>.<p>ಹಾರಂಗಿ ಅಣೆಕಟ್ಟೆಗೆ ಹೊಂದಿಕೊಂಡಂತೆ ಇರುವ ಅತ್ತೂರು ಮೀಸಲು ಅರಣ್ಯ ಪ್ರದೇಶದಿಂದ ಬಂದ ಕಾಡಾನೆ ಅಣೆಕಟ್ಟೆ ಉದ್ಯಾನದೊಳಗೆ ಅಡ್ಡಾಡಿದೆ. ಸಂಜೆ ಸಂಗೀತ ಕಾರಂಜಿ ವೀಕ್ಷಣೆ ಆಗಮಿಸಿದ್ದ ಪ್ರವಾಸಿಗರು ಚೆಲ್ಲಾಪಿಲ್ಲಿಯಾಗಿ ಓಡಿಹೋಗಿದ್ದಾರೆ. ಜಲಾಶಯದ ಭದ್ರತಾ ಪಡೆಯ ಸಿಬ್ಬಂದಿಗಳು ಎಲ್ಲಾ ಪ್ರವಾಸಿಗರನ್ನು ಸುರಕ್ಷಿತವಾಗಿ ಹೊರ ಕಳುಹಿಸಿದ್ದಾರೆ.</p>.<p><a href="https://www.prajavani.net/district/kodagu/watch-video-elephants-group-found-in-kodagu-guhya-siddapur-area-956960.html" itemprop="url">ವಿಡಿಯೊ – ಕೊಡಗಿನ ಗುಹ್ಯ, ಸಿದ್ದಾಪುರ ಭಾಗದಲ್ಲಿ ಕಾಡಾನೆ ಹಿಂಡು </a></p>.<p>ಹಾರಂಗಿ ಗ್ರಾಮದ ಕಿರು ಸೇತುವೆ ಬಳಿಯ ಕಾವೇರಿ ದೇವಾಲಯ ಮುಂಭಾಗ ಹಾರಂಗಿ ಅಣೆಕಟ್ಟೆ ಆವರಣದಲ್ಲಿರುವ ಗೇಟ್ ಒಂದನ್ನು ಒದ್ದು ಹೊರಕ್ಕೆ ಬಂದ ಕಾಡಾನೆ ಗ್ರಾಮದೊಳಗಿನಿಂದ ಹಾದು ಸಮೀಪದ ದೊಡ್ಡತ್ತೂರು ಅರಣ್ಯ ಪ್ರದೇಶದತ್ತ ತೆರಳಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>