ಸೋಮವಾರಪೇಟೆ ಅಗ್ನಿಶಾಮಕ ದಳದ ಠಾಣಾಧಿಕಾರಿ ಪಿ.ಎಸ್.ಸುರೇಶ್, ಸಿಬ್ಬಂದಿಯಾದ ಪಿ.ಈಶ್ವರ್, ಡಿ.ಎಂ.ಚೇತನ್, ಎಚ್.ಆರ್.ವಿನಯ್, ಪವನ್ ಕುಮಾರ್, ಶನಿವಾರಸಂತೆ ಅರಣ್ಯ ಇಲಾಖೆಯ ಉಪ ವಲಯ ಅರಣ್ಯಾಧಿಕಾರಿ ಆರ್.ಶ್ರೀನಿವಾಸ್, ಗಸ್ತು ವನಪಾಲಕ ಜಯಕುಮಾರ್, ಸಿಬ್ಬಂದಿಯಾದ ಕಾರ್ತಿಕ್, ನಾಗೇಶ್, ಬೆಂಕಿ ನಂದಿಸುವ ಕಾರ್ಯದಲ್ಲಿ ಭಾಗವಹಿಸಿದ್ದರು.