ಜಿಲ್ಲಾ ಏಡ್ಸ್ ನಿಯಂತ್ರಣಾಧಿಕಾರಿ ಎನ್.ಆನಂದ್, ತಾಲ್ಲೂಕು ಆರೋಗ್ಯ ಶಿಕ್ಷಣಾಧಿಕಾರಿ ಶಾಂತಿ, ರೆಡ್ಕ್ರಾಸ್ ಸಂಸ್ಥೆಯ ಖಜಾಂಚಿ ಜೋಸೆಫ್ ಶ್ಯಾಮ್, ಕೆ.ಪಿ.ಎಸ್ ಶಾಲೆಯ ಪ್ರಾಂಶುಪಾಲ ಆಂಥೋನಿ ಆಲ್ವಾಸ್, ನೆಲ್ಯಹುದಿಕೇರಿ ಗ್ರಾಮ ಪಂಚಾಯಿತಿ ಪಿಡಿಒ ಅನಿಲ್ ಕುಮಾರ್, ಶ್ರೀ ಮುತ್ತಪ್ಪ ಯುವಕಲಾ ಸಂಘದ ಪದಾಧಿಕಾರಿಗಳಾದ ಪ್ರಣವ್, ಶಿಂಜಿತ್, ಜೆಡಿಎಸ್ ಮುಖಂಡ ಶಿಹಾಬುದ್ದೀನ್ ಇದ್ದರು.