ಕೊಡಗಿನಲ್ಲಿ ಇನ್ನೂ ಮೂಡಬೇಕಿದೆ ವೈಜ್ಞಾನಿಕ ಅರಿವು ಆದ್ಯತೆ ವಿಷಯವಾಗಬೇಕಿದೆ ಮಣ್ಣು ಸಂರಕ್ಷಣೆ ಎಲ್ಲ ಬೆಳೆಗಾರರೂ ಕಡ್ಡಾಯವಾಗಿ ಮಣ್ಣು ಪರೀಕ್ಷೆ ಮಾಡಿಸಲು ಸಲಹೆ
ಅವೈಜ್ಞಾನಿಕವಾಗಿ ಗೊಬ್ಬರ ಹಾಕುವುದನ್ನು ಬಿಡಬೇಕು. ಮಣ್ಣು ಪರೀಕ್ಷೆ ಮಾಡಿಸಿಯೇ ಶಿಫಾರಸ್ಸಿನ ಪ್ರಕಾರ ಗೊಬ್ಬರ ನೀಡಬೇಕು. ಪ್ಲಾಸ್ಟಿಕ್ ತ್ಯಾಜ್ಯವನ್ನು ಮಣ್ಣಿನಿಂದ ದೂರ ಹಾಕಬೇಕುಡಾ.ನಡಾಫ್ ಮಣ್ಣು ವಿಜ್ಞಾನಿ ಚೆಟ್ಟಳ್ಳಿಯ ಕಾಫಿ ಸಂಶೋಧನಾ ಉಪಕೇಂದ್ರ
ಕನಿಷ್ಠ 3 ವರ್ಷಕ್ಕೆ ಒಮ್ಮೆಯಾದರೂ ಮಣ್ಣು ಪರೀಕ್ಷೆಯನ್ನು ಕಡ್ಡಾಯವಾಗಿ ಎಲ್ಲ ಬೆಳೆಗಾರರೂ ಮಾಡಿಸಲೇಬೇಕು. ಸಾವಯವ ಗೊಬ್ಬರವನ್ನು ಮಣ್ಣಿಗೆ ಸೇರ್ಪಡೆ ಮಾಡಬೇಕುಡಾ.ಕೆ.ವಿ.ವೀರೇಂದ್ರಕುಮಾರ್ ವಿಜ್ಞಾನಿ ಸಸ್ಯ ಸಂರಕ್ಷಣೆ ಗೋಣಿಕೊಪ್ಪಲಿನ ಕೃಷಿ ವಿಜ್ಞಾನ ಕೇಂದ್ರ
ಮಣ್ಣಿನಲ್ಲಿ ಸಾವಯವ ಇಂಗಾಲ ಹಾಗೂ ಲಘು ಪೋಷಾಕಾಂಶಗಳು ಕಡಿಮೆಯಾಗುತ್ತಿವೆ. ಪ್ರತಿ 2ರಿಂದ 3 ವರ್ಷಗಳಿಗೆ ಒಮ್ಮೆಯಾದರೂ ಮಣ್ಣು ಪರೀಕ್ಷೆ ಮಾಡಿಸಬೇಕುಚಂದ್ರಶೇಖರ್ ಕೃಷಿ ಇಲಾಖೆಯ ಜಂಟಿ ನಿರ್ದೇಶಕ
ಕೇಂದ್ರ ಸರ್ಕಾರದ ಶಾಲಾ ಮಣ್ಣು ಆರೋಗ್ಯ ಕಾರ್ಯಕ್ರಮ ಕೊಡಗು ಜಿಲ್ಲೆಯಲ್ಲಿ ಯಶಸ್ವಿಯಾಗಿ ಅನುಷ್ಠಾನಗೊಳಿಸಲಾಗಿದೆ. ಮಕ್ಕಳಿಗೆ ಮಣ್ಣು ಪರೀಕ್ಷೆಯ ಪ್ರಾಯೋಗಿಕ ಅರಿವು ಮೂಡಿಸಲಾಗಿದೆಮೈತ್ರಿ ಆತ್ಮ ಯೋಜನೆಯ ಉಪಯೋಜನಾ ನಿರ್ದೇಶಕಿ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.