ಮಂಗಳವಾರ, 22 ಜುಲೈ 2025
×
ADVERTISEMENT
ADVERTISEMENT

ಸ್ವಾತಂತ್ರೋತ್ಸವದಲ್ಲಿ ವಿಶೇಷ ರಾಯಭಾರಿಯಾಗಿ ಯಶಸ್ ರೈ

Published : 20 ಜೂನ್ 2025, 8:20 IST
Last Updated : 20 ಜೂನ್ 2025, 8:20 IST
ಫಾಲೋ ಮಾಡಿ
0
ಸ್ವಾತಂತ್ರೋತ್ಸವದಲ್ಲಿ ವಿಶೇಷ ರಾಯಭಾರಿಯಾಗಿ ಯಶಸ್ ರೈ
ಯಶಸ್ ರೈ

ಮಡಿಕೇರಿ: ಈ ಬಾರಿ ದೆಹಲಿಯಲ್ಲಿ ನಡೆಯುವ ಸ್ವಾತಂತ್ರೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಕೊಡಗು ಜಿಲ್ಲೆಯ ಮೂರ್ನಾಡುವಿನ ಯಶಸ್ ರೈ ಆಯ್ಕೆಯಾಗಿದ್ದಾರೆ. 

ADVERTISEMENT
ADVERTISEMENT

ದೇಶದ ಪ್ರತಿ ರಾಜ್ಯದಿಂದ 15 ವರ್ಷದಿಂದ 28 ವರ್ಷ ವಯೋಮಿತಿವರೆಗಿನ ಈ ಅವಕಾಶದಲ್ಲಿ ಕರ್ನಾಟಕದಿಂದ ಈ ಬಾರಿ ಕೊಡಗು ಹಾಗೂ ದಕ್ಷಿಣಕನ್ನಡ ಜಿಲ್ಲೆ ಈ ಸ್ಥಾನ ಪಡೆದುಕೊಂಡಿದೆ.

ಇವರು ಈ ಬಾರಿಯ ಸ್ವಾತಂತ್ರ್ಯ ದಿನಾಚರಣೆಯ ಕಾರ್ಯಕ್ರಮದಲ್ಲಿ ವಿಶೇಷ ರಾಯಭಾರಿಯಾಗಿ ಕರ್ನಾಟಕದಿಂದ ಪಾಲ್ಗೊಳ್ಳಲಿದ್ದಾರೆ.

ಬಿ.ಎನ್.ಲವಕುಮಾರ್ ಹಾಗೂ ಬಿ.ಬಿ.ಜಯಂತಿ ಅವರ ಪುತ್ರರಾಗಿರುವ ಇವರು ಸುಳ್ಳ ಕೆವಿಜಿ ಎಂಜಿನಿಯರಿಂಗ್ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದಾರೆ ಎಂದು ಕೊಡಗು ಜಿಲ್ಲಾ ಯುವ ಒಕ್ಕೂಟ ಅಧ್ಯಕ್ಷ ಪಿ.ಪಿ.ಸುಕುಮಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
Comments0