<p><span style="font-size: 26px;"><strong>ಶನಿವಾರಸಂತೆ:</strong> `ಗ್ರಾಮೀಣ ಪ್ರದೇಶದ ಮಕ್ಕಳ ವಿದ್ಯಾಭ್ಯಾಸಕ್ಕಾಗಿ ಸರ್ಕಾರ ರೂಪಿಸಿರುವ ಬಿಸಿಯೂಟ ಸೇರಿದಂತೆ ಹಲವು ಯೋಜನೆಗಳನ್ನು ವಿದ್ಯಾರ್ಥಿ ಗಳು ಸದ್ಬಳಕೆ ಮಾಡಿಕೊಳ್ಳಬೇಕು' ಎಂದು ಭಾರತಿ ವಿದ್ಯಾಸಂಸ್ಥೆ ಅಧ್ಯಕ್ಷ ಎನ್.ಬಿ. ನಾಗಪ್ಪ ಹೇಳಿದರು.</span><br /> <br /> ವಿದ್ಯಾ ಸಂಸ್ಥೆಯ ಪದವಿಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದ ಅಕ್ಷರ ದಾಸೋಹ ಕೊಠಡಿ ನಿರ್ಮಾ ಣಕ್ಕೆ ಸೋಮವಾರ ಭೂಮಿಪೂಜೆ ನೆರವೇರಿಸಿ ಅವರು ಮಾತನಾಡಿದರು.<br /> <br /> ಸಂಸ್ಥೆಯ ಕಾರ್ಯದರ್ಶಿ ಎಸ್.ಪಿ. ರಾಜಾ ಮಾತನಾಡಿ, ಅಕ್ಷರ ದಾಸೋಹ ಕಟ್ಟಡ ನಿರ್ಮಾಣಕ್ಕೆ ಸರ್ಕಾರದಿಂದ 5.40 ಲಕ್ಷ ರೂಪಾಯಿ ಅನುದಾನ ದೊರೆತಿದೆ. ಈ ಅನುದಾನದಲ್ಲಿ ಗುಣಮಟ್ಟದ ಕಟ್ಟಡ ನಿರ್ಮಿಸಲಾಗು ವುದು ಎಂದು ಹೇಳಿದರು.<br /> <br /> ಸಂಸ್ಥೆಯ ನಿರ್ದೇಶಕ ಎನ್.ಕೆ. ಅಪ್ಪಸ್ವಾಮಿ, ಬಿ.ಕೆ. ಚಿಣ್ಣಪ್ಪ, ಎಂ.ಯು. ಮೊಹಮ್ಮದ್ ಪಾಷಾ, ಪ್ರಾಂಶುಪಾಲ ಎಚ್.ಎ. ದೇವರಾಜ್, ಉಪಪ್ರಾಂಶುಪಾಲ ಕೆ.ಎಂ. ನಾಗರಾಜ್, ದೈಹಿಕ ಶಿಕ್ಷಕ ಪಿ. ಪುಟ್ಟಸ್ವಾಮಿ, ಉಪನ್ಯಾಸಕರು, ಅಧ್ಯಾಪಕರು, ಗುತ್ತಿಗೆದಾರ ಎಸ್.ವಿ. ರಮೇಶ್, ಕುಮಾರ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><span style="font-size: 26px;"><strong>ಶನಿವಾರಸಂತೆ:</strong> `ಗ್ರಾಮೀಣ ಪ್ರದೇಶದ ಮಕ್ಕಳ ವಿದ್ಯಾಭ್ಯಾಸಕ್ಕಾಗಿ ಸರ್ಕಾರ ರೂಪಿಸಿರುವ ಬಿಸಿಯೂಟ ಸೇರಿದಂತೆ ಹಲವು ಯೋಜನೆಗಳನ್ನು ವಿದ್ಯಾರ್ಥಿ ಗಳು ಸದ್ಬಳಕೆ ಮಾಡಿಕೊಳ್ಳಬೇಕು' ಎಂದು ಭಾರತಿ ವಿದ್ಯಾಸಂಸ್ಥೆ ಅಧ್ಯಕ್ಷ ಎನ್.ಬಿ. ನಾಗಪ್ಪ ಹೇಳಿದರು.</span><br /> <br /> ವಿದ್ಯಾ ಸಂಸ್ಥೆಯ ಪದವಿಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದ ಅಕ್ಷರ ದಾಸೋಹ ಕೊಠಡಿ ನಿರ್ಮಾ ಣಕ್ಕೆ ಸೋಮವಾರ ಭೂಮಿಪೂಜೆ ನೆರವೇರಿಸಿ ಅವರು ಮಾತನಾಡಿದರು.<br /> <br /> ಸಂಸ್ಥೆಯ ಕಾರ್ಯದರ್ಶಿ ಎಸ್.ಪಿ. ರಾಜಾ ಮಾತನಾಡಿ, ಅಕ್ಷರ ದಾಸೋಹ ಕಟ್ಟಡ ನಿರ್ಮಾಣಕ್ಕೆ ಸರ್ಕಾರದಿಂದ 5.40 ಲಕ್ಷ ರೂಪಾಯಿ ಅನುದಾನ ದೊರೆತಿದೆ. ಈ ಅನುದಾನದಲ್ಲಿ ಗುಣಮಟ್ಟದ ಕಟ್ಟಡ ನಿರ್ಮಿಸಲಾಗು ವುದು ಎಂದು ಹೇಳಿದರು.<br /> <br /> ಸಂಸ್ಥೆಯ ನಿರ್ದೇಶಕ ಎನ್.ಕೆ. ಅಪ್ಪಸ್ವಾಮಿ, ಬಿ.ಕೆ. ಚಿಣ್ಣಪ್ಪ, ಎಂ.ಯು. ಮೊಹಮ್ಮದ್ ಪಾಷಾ, ಪ್ರಾಂಶುಪಾಲ ಎಚ್.ಎ. ದೇವರಾಜ್, ಉಪಪ್ರಾಂಶುಪಾಲ ಕೆ.ಎಂ. ನಾಗರಾಜ್, ದೈಹಿಕ ಶಿಕ್ಷಕ ಪಿ. ಪುಟ್ಟಸ್ವಾಮಿ, ಉಪನ್ಯಾಸಕರು, ಅಧ್ಯಾಪಕರು, ಗುತ್ತಿಗೆದಾರ ಎಸ್.ವಿ. ರಮೇಶ್, ಕುಮಾರ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>