ಸೊಳ್ಳೇಪುರ ಎ ಹಾಡಿಯ ಏಕಲವ್ಯ ವಸತಿ ಶಾಲೆಯಲ್ಲಿ ಲಕ್ಷ್ಮಿದೇವಿ ಕೆಲಸ ಮಾಡುತ್ತಿದ್ದರು. ಇಲ್ಲಿಂದ ಅಕ್ಕ ಲಕ್ಷ್ಮಿದೇವಿ ಅವರನ್ನು ಕರೆದುಕೊಂಡು ಸರಗೂರಿಗೆ ಬೈಕಿನಲ್ಲಿ ಹೋಗುತ್ತಿದ್ದರು. ಈ ಸಂದರ್ಭ, ಹ್ಯಾಂಡ್ಪೋಸ್ಟ್ ಕಡೆಯಿಂದ ಸರಗೂರು ಕಡೆಗೆ ತೆರಳುತ್ತಿದ್ದ ಟಿಪ್ಪರ್ ಹಿಂಬದಿಯಿಂದ ಡಿಕ್ಕಿ ಹೊಡೆದಿದೆ. ಚಾಲಕ ತಲೆಮರೆಸಿಕೊಂಡಿದ್ದಾನೆ.