ಮಡಿಕೇರಿ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಎ.ಟಿ.ಪೂವಯ್ಯ, ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿಗಳಾದ ಮೊಯಿಷಿನ್ ಬಾಷಾ ಹಾಗೂ ವಲಯ ಅರಣ್ಯಾಧಿಕಾರಿ ಅನನ್ಯಕುಮಾರ್, ಉಪ ವಲಯ ಅರಣ್ಯಾಧಿಕಾರಿ ವಿನಯಕೃಷ್ಣ, ಗಸ್ತು ಅರಣ್ಯಪಾಲಕರಾದ ಎಸ್.ನಾಗರಾಜ್, ಕಾರ್ತಿಕ್, ವಾಹನ ಚಾಲಕರಾದ ಶಿವಪ್ರಸಾದ್, ಮನೋಜ್ ಕಾರ್ಯಾಚರಣೆ ತಂಡದಲ್ಲಿದ್ದರು.