ಟಿಪ್ಪರ್ ಚಾಲಕ ಉದಯಕುಮಾರ್ ವಾಹನದಿಂದ ಜಿಗಿದರೆ, ಕಾರ್ಮಿಕರಾದ ಹಾವೇರಿ ಜಿಲ್ಲೆಯ ಯಲ್ಲಪ್ಪ ಮತ್ತು ನವಾಜ್ ಟಿಪ್ಪರ್ನೊಳಗೆ ಸಿಲುಕಿಕೊಂಡು ಕಂದಕಕ್ಕೆ ಉರುಳಿದ್ದಾರೆ. ಪರಿಣಾಮ ಕಾರ್ಮಿಕರು ಸಣ್ಣಪುಟ್ಟ ಗಾಯಗಳೊಂದಿಗೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆಗೊಳಗಾಗಿದ್ದಾರೆ.