ಕಾಂಗ್ರೆಸ್ ಅಭ್ಯರ್ಥಿ ಹಾಗೂ ಹಾಲಿ ಸಂಸದ ಕೆ.ಹೆಚ್.ಮುನಿಯಪ್ಪ, ಬಿಜೆಪಿ ಅಭ್ಯರ್ಥಿ ಎಸ್.ಮುನಿಸ್ವಾಮಿ, ಬಹುಜನ ಸಮಾಜ ಪಕ್ಷದ (ಬಿಎಸ್ಪಿ) ಜಯಪ್ರಸಾದ್, ಅಂಬೇಡ್ಕರ್ ಸಮಾಜ ಪಕ್ಷದ ಎಂ.ಬಿ.ಅಶೋಕ, ರಿಪಬ್ಲಿಕನ್ ಸೇನೆ ಪಕ್ಷದ ಜಿ.ಚಿಕ್ಕನಾರಾಯಣ, ಪ್ರಜಾಕೀಯ ಪಕ್ಷದ ಆರ್.ರಾಮಾಂಜಿನಪ್ಪ, ರಿಪಬ್ಲಿಕನ್ ಪಾರ್ಟಿ ಆಫ್ ಇಂಡಿಯಾದ (ಆರ್ಪಿಐ) ವೆಂಕಟೇಶಪ್ಪ, ಪಿರಮಿಡ್ ಪಾರ್ಟಿ ಆಫ್ ಇಂಡಿಯಾದ ಎನ್.ಎಂ.ಸರ್ವೇಶ್ ಅವರು ಅಂತಿಮವಾಗಿ ಚುನಾವಣಾ ಕಣದಲ್ಲಿ ಉಳಿದುಕೊಂಡಿದ್ದಾರೆ.