<p><strong>ಮುಳಬಾಗಿಲು</strong>: ತಾಲ್ಲೂಕಿನ ಕೆರಸಿಮಂಗಲ ಗ್ರಾಮದಲ್ಲಿ ಗುರುವಾರ ರಾತ್ರಿ ಅಗ್ನಿಕುಂಡ ಹಾಯುವಾಗ 34 ಮಂದಿಗೆ ಸುಟ್ಟ ಗಾಯ ಆಗಿದೆ.</p><p>ಚೌಡೇಶ್ವರಿ ದೀಪೋತ್ಸವ ಹಾಗೂ ಅಗ್ನಿಕುಂಡ ಪ್ರವೇಶ ಸಂಪ್ರದಾಯದಂತೆ 40 ವರ್ಷಗಳಿಂದ ಆಚರಿಸಲಾಗುತ್ತಿದೆ. ಎಂದಿನಂತೆ ಗುರುವಾರ ರಾತ್ರಿ ದೀಪೋತ್ಸವ ನಂತರ ಮಹಿಳೆಯರು ಹಾಗೂ ಪುರುಷರು ಅಗ್ನಿಕುಂಡ ಹಾಯ್ದ ಮೇಲೆ ಕಾಲುಗಳಿಗೆ ಸುಟ್ಟ ಗಾಯ ಆಗಿದೆ.</p><p>ಘಟನೆಯಲ್ಲಿ 34 ಮಂದಿಗೆ ಸಣ್ಣ ಪ್ರಮಾಣದಲ್ಲಿ ಕಾಲುಗಳು ಸುಟ್ಟಿವೆ. ಮೂವರು ಮಹಿಳೆಯರಿಗೆ ಹೆಚ್ಚು ಪ್ರಮಾಣದಲ್ಲಿ ಸುಟ್ಟಿವೆ. ನಂಗಲಿ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ನೀಡಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮುಳಬಾಗಿಲು</strong>: ತಾಲ್ಲೂಕಿನ ಕೆರಸಿಮಂಗಲ ಗ್ರಾಮದಲ್ಲಿ ಗುರುವಾರ ರಾತ್ರಿ ಅಗ್ನಿಕುಂಡ ಹಾಯುವಾಗ 34 ಮಂದಿಗೆ ಸುಟ್ಟ ಗಾಯ ಆಗಿದೆ.</p><p>ಚೌಡೇಶ್ವರಿ ದೀಪೋತ್ಸವ ಹಾಗೂ ಅಗ್ನಿಕುಂಡ ಪ್ರವೇಶ ಸಂಪ್ರದಾಯದಂತೆ 40 ವರ್ಷಗಳಿಂದ ಆಚರಿಸಲಾಗುತ್ತಿದೆ. ಎಂದಿನಂತೆ ಗುರುವಾರ ರಾತ್ರಿ ದೀಪೋತ್ಸವ ನಂತರ ಮಹಿಳೆಯರು ಹಾಗೂ ಪುರುಷರು ಅಗ್ನಿಕುಂಡ ಹಾಯ್ದ ಮೇಲೆ ಕಾಲುಗಳಿಗೆ ಸುಟ್ಟ ಗಾಯ ಆಗಿದೆ.</p><p>ಘಟನೆಯಲ್ಲಿ 34 ಮಂದಿಗೆ ಸಣ್ಣ ಪ್ರಮಾಣದಲ್ಲಿ ಕಾಲುಗಳು ಸುಟ್ಟಿವೆ. ಮೂವರು ಮಹಿಳೆಯರಿಗೆ ಹೆಚ್ಚು ಪ್ರಮಾಣದಲ್ಲಿ ಸುಟ್ಟಿವೆ. ನಂಗಲಿ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ನೀಡಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>