ಇತಿಹಾಸ ಪ್ರಸಿದ್ಧ ದ್ರೌಪದಾಂಬ ಕರಗ ಮಹೋತ್ಸವವು ಪಟ್ಟಣದಲ್ಲಿ ಏಪ್ರಿಲ್ 16ರಿಂದ 26ರ ವರೆಗೆ ನಡೆಯುತ್ತಿದೆ. ಮುಖ್ಯರಸ್ತೆಗಳಲ್ಲಿರುವ ಗುಂಡಿಗಳನ್ನು ಮುಚ್ಚಬೇಕು. ಕುಡಿಯುವ ನೀರಿನ ವ್ಯವಸ್ಥೆ, ಸ್ವಚ್ಛತೆ, ಬೀದಿದೀಪ ಸೇರಿದಂತೆ ಮೂಲಸೌಲಭ್ಯಗಳಿಗೆ ಹೆಚ್ಚಿನ ಆದ್ಯತೆ ನೀಡಿ ಕರಗ ಮಹೋತ್ಸವವನ್ನು ಯಶಸ್ವಿಗೊಳಿಸಬೇಕು ಎಂದುದರು.