ಜಿಲ್ಲಾ ಕಾಂಗ್ರೆಸ್ ಸಭೆ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಜನಾರ್ದನ ತೋನ್ಸೆ, ಕೆ.ಪಿ.ಸಿ.ಸಿ. ಪ್ರಧಾನ ಕಾರ್ಯದರ್ಶಿ ಎಂ. ಎ. ಗಪೂರ್, ಮಾಜಿ ಶಾಸಕ ಯು. ಆರ್ ಸಭಾಪತಿ, ಗೀತಾ ವಾಗ್ಳೆ, ವೆರೋನಿಕಾ ಕರ್ನೇಲಿಯೋ, ದಿನೇಶ್ ಪುತ್ರನ್, ಹರೀಶ್ ಕಿಣಿ, ಕಿಶನ್ ಹೆಗ್ಡೆ ಕೊಳ್ಕೆಬೈಲ್, ಕಾಪು ದಿವಾಕರ ಶೆಟ್ಟಿ, ದೇವಿ ಪ್ರಸಾದ್ ಶೆಟ್ಟಿ, ದಿವಾಕರ ಕುಂದರ್, ಗಣೇಶ್ ಕೋಟ್ಯಾನ್, ಕೃಷ್ಣರಾಜ ಸರಳಾಯ, ಸರಳಾ ಕಾಂಚನ್, ಪ್ರಖ್ಯಾತ್ ಶೆಟ್ಟಿ, ಮಲ್ಯಾಡಿ ಶಿವರಾಮ ಶೆಟ್ಟಿ, ಮುರಳಿ ಶೆಟ್ಟಿ, ನೀರೆ ಕೃಷ್ಣ ಶೆಟ್ಟಿ, ಸಂಪಿಗೇಡಿ ಸಂಜೀವ ಶೆಟ್ಟಿ, ಸುಧಾಕರ ಕೋಟ್ಯಾನ್, ನವೀನ್ಚಂದ್ರ ಶೆಟ್ಟಿ, ಭಾಸ್ಕರ್ ರಾವ್ ಕಿದಿಯೂರು, ಜನಾರ್ದನ ಭಂಡಾ ರ್ಕಾರ್, ಹರೀಶ್ ಶೆಟ್ಟಿ ಪಾಂಗಳ, ಡಾ. ಸುನಿತಾ ಶೆಟ್ಟಿ, ಮಲ್ಲಿಕಾ ಪೂಜಾರಿ, ಬಾಲಕೃಷ್ಣ ಪೂಜಾರಿ ಇದ್ದರು.