ಅರಾಭಿಕೊತ್ತನೂರು ಪ್ರೌಢಶಾಲೆ ಮುಖ್ಯಶಿಕ್ಷಕ ಸಿ.ಎನ್. ಪ್ರದೀಪ್ ಕುಮಾರ್ ಮಾತನಾಡಿದರು. ಕೋಲಾರ ತಹಶೀಲ್ದಾರ್ ನಾಗರಾಜ್, ನಗರಸಭಾ ಸದಸ್ಯ ಮುರಳೀಗೌಡ, ದಿಶಾ ಸಮಿತಿ ಸದಸ್ಯ ಅಪ್ಪಿ ನಾರಾಯಣಸ್ವಾಮಿ, ಹೆದ್ದಾರಿ ಪ್ರಾಧಿಕಾರ ಯೋಜನಾ ನಿರ್ದೇಶಕ ಕರ್ನಲ್ ಎ.ಕೆ. ಜಾನ್ಬಾಜ್, ಕಲ್ಯಾಣ ಗ್ರೂಪ್ನ ಸತೀಶ್ ಎಂಗ್ಲೆ, ರಾಜೇಂದ್ರ ನವರತ್ನಭ್ ಇದ್ದರು.