ವಡಗೂರಿನ ಮುನಿವೆಂಕಟಪ್ಪ ಎಂಬುವರಿಗೆ ಸೇರಿದ ಕುರಿಗಳು ಕಾರು ಡಿಕ್ಕಿಯಿಂದಾಗಿ ಮೃತಪಟ್ಟಿದ್ದು, ಬೆಂಗಳೂರಿನ ಕತ್ರಿಗುಪ್ಪೆ ಮೂಲದವರ ಕಾರು ಎಂದು ತಿಳಿದುಬಂದಿದೆ. ಬೆಳಿಗ್ಗೆ 9.30ರಲ್ಲಿ ಕುರಿಗಳನ್ನು ಮೇಯಿಸಲು ಮುನಿವೆಂಕಟಪ್ಪ ಆಗಮಿಸಿದ್ದು, ರಸ್ತೆ ದಾಟುತ್ತಿದ್ದ ವೇಳೆ ಬೆಂಗಳೂರು ಕಡೆಯಿಂದ ವೇಗವಾಗಿ ಬಂದ ಕಾರು ಡಿಕ್ಕಿ ಹೊಡೆದಿದೆ.