<p><strong>ಕನಕಪುರ:</strong> ತಾಲ್ಲೂಕಿನ ಜೈನ್ ಕಾಲೇಜು ಬಳಿಯ ಯಡುವನಹಳ್ಳಿ ಗ್ರಾಮದಲ್ಲಿ ಗಣೇಶ್ ಎಂಬುವರ ಮನೆಯ ಬಾಗಿಲಿನ ಬೀಗ ಒಡೆದಿರುವ ದುಷ್ಕರ್ಮಿಗಳು ₹ 8 ಲಕ್ಷ ನಗದು ಮತ್ತು ಚಿನ್ನಾಭರಣ ಕಳವು ಮಾಡಿದ್ದಾರೆ.</p>.<p>ಈ ಮನೆಯು ಈಶ್ವರ್ ಎಂಬುವರಿಗೆ ಸೇರಿದ್ದು, ಗಣೇಶ್ ಬಾಡಿಗೆದಾರರಾಗಿದ್ದಾರೆ.</p>.<p>ಮನೆಯಲ್ಲಿ ಯಾರು ಇಲ್ಲದ ಸಂದರ್ಭ ನೋಡಿಕೊಂಡು ಬಾಗಿಲು ಒಡೆದು ಒಳಹೊಕ್ಕಿರುವ ಕಳ್ಳರು ಬೀರುವಿನಲ್ಲಿಟ್ಟಿದ್ದ ನಗದು ಮತ್ತು ಚಿನ್ನಾಭರಣವನ್ನು ಕಳ್ಳತನ ಮಾಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.</p>.<p>ಈ ಬಗ್ಗೆ ಗಣೇಶ್ ಹಾರೋಹಳ್ಳಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕನಕಪುರ:</strong> ತಾಲ್ಲೂಕಿನ ಜೈನ್ ಕಾಲೇಜು ಬಳಿಯ ಯಡುವನಹಳ್ಳಿ ಗ್ರಾಮದಲ್ಲಿ ಗಣೇಶ್ ಎಂಬುವರ ಮನೆಯ ಬಾಗಿಲಿನ ಬೀಗ ಒಡೆದಿರುವ ದುಷ್ಕರ್ಮಿಗಳು ₹ 8 ಲಕ್ಷ ನಗದು ಮತ್ತು ಚಿನ್ನಾಭರಣ ಕಳವು ಮಾಡಿದ್ದಾರೆ.</p>.<p>ಈ ಮನೆಯು ಈಶ್ವರ್ ಎಂಬುವರಿಗೆ ಸೇರಿದ್ದು, ಗಣೇಶ್ ಬಾಡಿಗೆದಾರರಾಗಿದ್ದಾರೆ.</p>.<p>ಮನೆಯಲ್ಲಿ ಯಾರು ಇಲ್ಲದ ಸಂದರ್ಭ ನೋಡಿಕೊಂಡು ಬಾಗಿಲು ಒಡೆದು ಒಳಹೊಕ್ಕಿರುವ ಕಳ್ಳರು ಬೀರುವಿನಲ್ಲಿಟ್ಟಿದ್ದ ನಗದು ಮತ್ತು ಚಿನ್ನಾಭರಣವನ್ನು ಕಳ್ಳತನ ಮಾಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.</p>.<p>ಈ ಬಗ್ಗೆ ಗಣೇಶ್ ಹಾರೋಹಳ್ಳಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>