ಇಲ್ಲಿ ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ, ‘ಪಕ್ಷದಲ್ಲಿ ಯಾವುದೇ ಜಾತಿ, ಧರ್ಮದ ಭೇದಭಾವವಿಲ್ಲ. ಈಗಾಗಲೇ ಹಲವು ಮುಖಂಡರು ಸ್ವಯಂಪ್ರೇರಿತರಾಗಿ ಪಕ್ಷದ ಕಾರ್ಯ ಚಟುವಟಿಕೆ ಮೆಚ್ಚಿ ಪಕ್ಷಕ್ಕೆ ಸೇರ್ಪಡೆಗೊಂಡು ಸಂಘಟನೆ ಗಟ್ಟಿಗೊಳಿಸುತ್ತಿದ್ದಾರೆ. ಕಾರ್ಯಕರ್ತರು ಸಹ ಪ್ರಾಮಾಣಿಕವಾಗಿ ಪಕ್ಷಕ್ಕೆ ದುಡಿಯುತ್ತಿದ್ದಾರೆ’ ಎಂದರು.