ಡಿಎಆರ್ನ 5 ಮಂದಿ ಕಾನ್ಸ್ಟೆಬಲ್ಗಳು ಇಲಾಖೆಯ ವಾಹನದಲ್ಲಿ ಜಿಲ್ಲಾ ಕೇಂದ್ರದಿಂದ ಶ್ರೀನಿವಾಸಪುರಕ್ಕೆ ಕರ್ತವ್ಯ ನಿರ್ವಹಣೆಗೆ ಹೋಗುತ್ತಿದ್ದಾಗ ಈ ದುರ್ಘಟನೆ ನಡೆದಿದೆ. ಗಾಯಾಳುಗಳಾದ ಮಂಜುನಾಥ್, ಕೇಶವ್ ಹಾಗೂ ವೇಣು ಅವರನ್ನು ಆರ್.ಎಲ್.ಜಾಲಪ್ಪ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ.