ಶಿಕ್ಷಕ ಗೆಳೆಯರ ಬಳಗದ ನಾರಾಯಣಸ್ವಾಮಿ, ನೌಕರರ ಸಂಘದ ಖಜಾಂಚಿ ವಿಜಯ್, ಉಪಾಧ್ಯಕ್ಷ ಪುರುಷೋತ್ತಮ್, ಅಜಯ್, ಜಿಲ್ಲಾ ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷ ವಿ.ಮುರಳಿಮೋಹನ್, ಜಿಲ್ಲಾ ಕಾರ್ಯದರ್ಶಿ ಶಿವಕುಮಾರ್, ನೌಕರರ ಸಂಘದ ಪಧಾಧಿಕಾರಿಗಳಾದ ಅನಿಲ್, ಮಂಜುನಾಥ್, ನಾಗರಾಜ್, ಶ್ರೀನಿವಾಸಲು, ವಿಜಯಮ್ಮ, ವೆಂಕಟಶಿವಪ್ಪ, ಚಂದ್ರಪ್ಪ, ಎನ್ಎಸ್.ಭಾಗ್ಯ, ಕಲಾವತಿ ಇದ್ದರು.