ಭಾನುವಾರ, 3 ಆಗಸ್ಟ್ 2025
×
ADVERTISEMENT
ADVERTISEMENT

ರೈತರಿಗೆ ತೊಂದರೆ ನೀಡಿದರೆ ಕ್ರಮ: ಜಿಲ್ಲಾಧಿಕಾರಿ ಎಂ.ಆರ್‌.ರವಿ ಎಚ್ಚರಿಕೆ

Published : 22 ಜುಲೈ 2025, 6:05 IST
Last Updated : 22 ಜುಲೈ 2025, 6:05 IST
ಫಾಲೋ ಮಾಡಿ
Comments
ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ರೈತ ಮಹಿಳೆಯರು ಹಸಿರು ಟವೆಲ್‌ ಬೀಸಿದ ಸಂದರ್ಭ
ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ರೈತ ಮಹಿಳೆಯರು ಹಸಿರು ಟವೆಲ್‌ ಬೀಸಿದ ಸಂದರ್ಭ
ರೈತರು ಹುಟ್ಟಿನಿಂದ ಹೋರಾಟ ಮಾಡಬೇಕಾದ ಪರಿಸ್ಥಿತಿ ಇದೆ. ಎಲ್ಲವನ್ನೂ ಕೇಳಿ ಪಡೆಯಬೇಕಾದ ಪರಿಸ್ಥಿತಿ ಇದೆ. ಇದಕ್ಕೆ ವ್ಯವಸ್ಥೆ ಕಾರಣವಾಗಿರುವುದು ವಿಷಾದನೀಯ. ಅನೇಕ ‌ಸವಾಲು ಸಮಸ್ಯೆ ಇವೆ
ಎಂ.ಆರ್‌.ರವಿ ಜಿಲ್ಲಾಧಿಕಾರಿ
ಜಿಲ್ಲೆಯಲ್ಲಿ ಅಪಘಾತದಲ್ಲಿ ಈ ವರ್ಷ 267 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ದ್ವಿಚಕ್ರ ವಾಹನ ಅಪಘಾತದಲ್ಲಿ ರೈತರು ಹೆಚ್ಚಾಗಿ ಮೃತಪಡುತ್ತಿದ್ದಾರೆ. ಹೀಗಾಗಿ ಕಡ್ಡಾಯವಾಗಿ ಹೆಲ್ಮೆಟ್ ‌ಬಳಸಿ
ನಿಖಿಲ್‌ ಬಿ. ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ
ಆರ್ಥಿಕ ದಿವಾಳಿಯಾಗಿ ಹಲವು ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಯಾರೂ ಇಂಥ ‌ಕೆಲಸಕ್ಕೆ ಇಳಿಯಬಾರದು. ತಮ್ಮ ಏನೇ ಸಮಸ್ಯೆ ಇದ್ದರೂ ನಮ್ಮ ಬಳಿ ಹೇಳಿಕೊಳ್ಳಿ. ಸಹಾಯ ಮಾಡುತ್ತೇವೆ
ಅಬ್ಬಣಿ ಶಿವಪ್ಪ ರಾಜ್ಯ ರೈತ ಸಂಘದ ಕಾರ್ಯಾಧ್ಯಕ್ಷ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT