ಸ್ಥಳಕ್ಕೆ ಎಸ್ಪಿ, ತಹಶೀಲ್ದಾರ್ ಭೇಟಿ: ಕೆಜಿಎಫ್ ಪೊಲೀಸ್ ವರಿಷ್ಠಾಧಿಕಾರಿ ಎಂ.ಎಸ್.ಮೊಹಮದ್ ಸುಜಿತಾ, ತಹಶೀಲ್ದಾರ್ ಶೋಭಿತಾ ದೇವಾಲಯದ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ಯಾವುದೇ ಅಹಿತರ ಘಟನೆಗಳು ಸಂಭವಿಸದಂತೆ ಭಾನುವಾರ ನಗರದ ಪ್ರಮುಖ ವೃತ್ತಗಳಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿತ್ತು.