ಪರಿಷತ್ತಿನ ಜಿಲ್ಲಾ ಘಟಕದ ಕಾರ್ಯದರ್ಶಿ ರಾಯಲ್ಪಾಡ್ ರಾಘವೇಂದ್ರ, ವೇಣು ವಿದ್ಯಾಸಂಸ್ಥೆಯ ಆಡಳಿತಾಧಿಕಾರಿ ಎನ್.ಬಿ. ಗೋಪಾಲಗೌಡ, ಮುಖಂಡರಾದ ಅರುಣ್ ಕುಮಾರ್, ಪ್ರಭುರೆಡ್ಡಿ, ರಾಮಾಂಜಿ, ಉಪನ್ಯಾಸಕಿ ಕಮಲಾ ಹೆಗ್ಗಡೆ, ಶಿಕ್ಷಕಿಯರಾದ ಶಾರದಾ ಕೃಷ್ಣಮೂರ್ತಿ, ಚಿಕ್ಕರೆಡ್ಡಮ್ಮ, ಜಯಲಕ್ಷ್ಮಿ, ಆರತಿ, ರಕ್ಷಾ, ರೆಡ್ಡಮ್, ಮಮತಾ ರಾಣಿ ಇದ್ದರು.