ಕೆಡಿಎ ಅಧ್ಯಕ್ಷೆ ಅಶ್ವಿನಿ ಸಂಪಂಗಿ, ಬೇತಮಂಗಲ ಗ್ರಾ.ಪಂ. ಅಧ್ಯಕ್ಷೆ ಮಮತಾ ಗಣೇಶ್, ಯುವ ಮೋರ್ಚಾ ಜಿಲ್ಲಾ ಅಧ್ಯಕ್ಷ ಬಾಲಾಜಿ, ಕಾರ್ಯದರ್ಶಿ ಸುನಿಲ್ ಕುಮಾರ್, ಜಿಲ್ಲಾ ಒಬಿಸಿ ಕಾರ್ಯದರ್ಶಿ ಓಂ ಸುರೇಶ್, ಗ್ರಾಮಾಂತರ ಕಾರ್ಯದರ್ಶಿ ಹೇಮಾರೆಡ್ಡಿ, ಎಸ್ಸಿ ಮೋರ್ಚಾ ಅಧ್ಯಕ್ಷ ಬುಚೇಪಲ್ಲಿ ಕೃಷ್ಣಮೂರ್ತಿ, ಗ್ರಾಮಾಂತರ ಯುವ ಮೋರ್ಚಾ ಅಧ್ಯಕ್ಷ ಅರುಣ್, ಕಾರ್ಯದರ್ಶಿ ಅನಿಲ್, ಸುನಿಲ್, ಗ್ರಾ.ಪಂ. ಸದಸ್ಯರಾದ ಗಣೇಶ್, ಪ್ರಸಾದ್, ನಾರಾಯಣಸ್ವಾಮಿ, ಮುಖಂಡರಾದ ಜಕ್ಕರಸಕುಪ್ಪ, ಮುನಿಯಪ್ಪ ಹಾಜರಿದ್ದರು.