ಕೊರೊನಾ ಸೋಂಕಿನ ಆತಂಕ ಹಾಗೂ ಲಾಕ್ಡೌನ್ ಕಾರಣಕ್ಕೆ ಬೆಂಗಳೂರು ಸೇರಿದಂತೆ ನಗರ ಪ್ರದೇಶದಿಂದ ಹೆಚ್ಚಿನ ಮಂದಿ ಸ್ವಗ್ರಾಮಗಳಿಗೆ ಹಿಂದಿರುಗಿದ್ದು, ಎಲ್ಲೆಡೆ ಗಣೇಶ ಹಬ್ಬ ಸಂಭ್ರಮದಿಂದ ಆಚರಿಸಲಾಗುತ್ತದೆ. ಆದರೆ, ಗಣೇಶ ಮೂರ್ತಿ ವಿಸರ್ಜನೆ ವೇಳೆ ಯಾವುದೇ ಅಹಿತಕರ ಘಟನೆ ನಡೆಯದಂತೆ ಕೃಷಿ ಹೊಂಡದ ಮಾಲೀಕರು ಎಚ್ಚರ ವಹಿಸಬೇಕು ಎಂದು ಸೂಚಿಸಿದ್ದಾರೆ.