ಬಿಆರ್ಪಿ ಕೆ.ಸಿ. ವಸಂತ ಮಾತನಾಡಿ, ವಿದ್ಯಾವಂತ ಸಮುದಾಯ ಕಲಿಯುವ, ಕಲಿಸುವ ಹಾಗೂ ಬದುಕು ಉತ್ತಮ ಪಡಿಸಿಕೊಳ್ಳುವ ಪ್ರತಿಜ್ಞೆ ಕೈಗೊಳ್ಳಬೇಕು. ಭೂಮಿಗೆ ಬಿದ್ದ ಬೀಜ ಮತ್ತು ಎದೆಗೆ ಬಿದ್ದ ಅಕ್ಷರ ಎಂದೂ ವ್ಯರ್ಥವಾಗುವುದಿಲ್ಲ ಎಂಬುದನ್ನು ಅರಿಯಬೇಕು. ಅಕ್ಷರದ ಬೆಳಕಲ್ಲಿ ಬದುಕು ಕಟ್ಟಿಕೊಳ್ಳಲು ಪ್ರಯತ್ನಿಸಬೇಕು ಎಂದು ಹೇಳಿದರು.