ಕಾಂಗ್ರೆಸ್ ಜಿಲ್ಲಾ ಘಟಕ ಅಧ್ಯಕ್ಷ ಕೆ.ಚಂದ್ರಾರೆಡ್ಡಿ, ವಿಶ್ವ ಕಾರ್ಮಿಕರ ಒಕ್ಕೂಟದ ಸಂಸ್ಥಾಪಕ ಅಧ್ಯಕ್ಷ ಜಿ.ಕೆ.ರಾಜೇಂದ್ರಗೌಡ, ಸಾಮಾಜಿಕ ಕಾರ್ಯಕರ್ತ ರಮಾನಂದ ಸಾಗರ, ಒಕ್ಕೂಟದ ಪಿಆರ್ಒ ಜಿ.ಎಸ್.ಉದಯಕುಮಾರ್, ನಿರ್ದೇಶಕ ಎಂ.ಜಿ.ಪಾಟೀಲ್, ಪ್ರಧಾನ ಕಾರ್ಯದರ್ಶಿ ಎಸ್.ಕುಮಾರ್, ತಾಲ್ಲೂಕು ಘಟಕ ಅಧ್ಯಕ್ಷ ಆರ್.ವಿ.ಮುನಿರಾಜು, ಉಪಾಧ್ಯಕ್ಷ ವೆಂಕಟೇಶ್, ಮಾಗೊಂದಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಮಂಜುನಾಥ್, ಗ್ರಾ.ಪಂ.ಸದಸ್ಯ ರಾಮಮೂರ್ತಿ, ಮಹಿಳಾ ಮುಖಂಡರಾದ ಲಕ್ಷ್ಮಮ್ಮ, ಲಲಿತಮ್ಮ, ಸಾವಿತ್ರಿ ಬಾಪುಲೆ ಎಜುಕೇಶನಲ್ ಚಾರಿಟಬಲ್ ಟ್ರಸ್ಟ್ ಅಧ್ಯಕ್ಷೆ ಸಿ.ಉಷಾರಾಣಿ, ಕಾರ್ಯದರ್ಶಿ ರುಬಿಯಾ ಬಾನು ಇದ್ದರು.