ಬೆಟ್ಟದ ತಪ್ಪಲಿಗೆ ತನ್ನ ಇಬ್ಬರು ಮಕ್ಕಳನ್ನು ಕರೆದೊಯ್ದ ಮಹಿಳೆ, ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದಾಳೆ. ತಾನು ಆತ್ಮಹತ್ಯೆಗೆ ಯತ್ನಿಸಿ ಕೊನೆಗೆ ಮನಸ್ಸು ಬದಲಿಸಿದ್ದಾರೆ ಎನ್ನಲಾಗಿದೆ. ಅಷ್ಟರಲ್ಲಿ ಅಕ್ಷಯ ಸುಟ್ಟು ಕರಕಲಾಗಿದ್ದಾಳೆ. ಇನ್ನೊಬ್ಬ ಮಗಳು ಉದಯಶ್ರೀ ಸುಟ್ಟ ಗಾಯಗಳಿಂದ ರಾತ್ರಿಯಿಡೀ ನರಳಾಡಿದ್ದಾಳೆ.