ಎಪಿಎಂಸಿ ಅಧ್ಯಕ್ಷರು ಹಾಗೂ ವ್ಯಾಪಾರಿಗಳ ಜತೆ ಇಲ್ಲಿ ಮಂಗಳವಾರ ನಡೆದ ಸಭೆಯಲ್ಲಿ ಮಾತನಾಡಿ, ‘ತಮಿಳುನಾಡು, ಆಂಧ್ರಪ್ರದೇಶ ಹಾಗೂ ಮಹಾರಾಷ್ಟ್ರದಲ್ಲಿ ಕೊರೊನಾ ಸೋಂಕು ವ್ಯಾಪಕವಾಗಿ ಹರಡುತ್ತಿದೆ. ಅಲ್ಲಿನ ಮಾರುಕಟ್ಟೆಗಳಿಗೆ ಹೋಗಿ ಬಂದಿರುವ ಸರಕು ಸಾಗಣೆ ವಾಹನ ಚಾಲಕರು, ಕ್ಲೀನರ್ಗಳು ಹಾಗೂ ತರಕಾರಿ ವ್ಯಾಪಾರಿಗಳಿಂದ ಜಿಲ್ಲೆಯಲ್ಲಿ ಸೋಂಕು ಹೆಚ್ಚಾಗಿ ಹರಡಿದೆ’ ಎಂದರು.