ವೈರಸ್ ಸೋಂಕಿಗೆ ಒಳಗಾಗದಂತೆ ವೈದ್ಯರು ಸಾರ್ವಜನಿಕರಿಗೆ ಜಾಗೃತಿ ಮೂಡಿಸುತ್ತಿದ್ದಾರೆ, ವೈರಸ್ ಸೋಂಕಿನ ಲಕ್ಷಣಗಳು ಕಾಣಿಸಿಕೊಂಡ ಕೂಡಲೇ ವೈದ್ಯರ ಬಳಿ ಚಿಕಿತ್ಸೆ ಪಡೆದುಕೊಳ್ಳಬೇಕು, ಹೊರ ದೇಶಗಳಿಂದ ಬಂದ ವ್ಯಕ್ತಿಗಳಿಂದ ಸಾಮಾಜಿಕ ಹಂತರ ಕಾಯ್ದುಕೊಳ್ಳಬೇಕು, ಬಡಾವಣೆಗಳಲ್ಲಿ ಸ್ವಚ್ಛತೆ ಕಾಪಾಡಿಕೊಳ್ಳಬೇಕು’ ಎಂದು ಹೇಳಿದರು.