ನಗರ ಹೊರವಲಯದ ಖಾದ್ರಿಪುರ ಗ್ರಾಮದ ಹೊರವಲಯದ ಬೆಟ್ಟದ ತಪ್ಪಲಿನಲ್ಲಿರುವ ಪಾಳುಬಿದ್ದ ಮನೆಯಲ್ಲಿ ಐದು ದಿನಗಳ ಕಾಲ ಮೆಹಬೂಬ್ ಪಾಷ ಆಶ್ರಯ ಕಲ್ಪಿಸಿದ ಇಬ್ಬರ ಮೇಲೆ ನಿಗಾ ವಹಿಸಿದ್ದ ತಮಿಳುನಾಡಿ ಸಿಸಿಬಿ ಪೊಲೀಸರು ಆರೋಪಿಗಳನ್ನು ಬಂಧಿಸಿ, ಲ್ಯಾಪ್ಟಾಪ್ ಸೇರಿದಂತೆ ದಾಖಲೆಗಳನ್ನು ವಶಪಡಿಸಿಕೊಂಡು ಹೋಗಿದ್ದರು, ಅದರಂತೆ ಬೆಂಗಳೂರು ಸಿಸಿಬಿ ಪೊಲೀಸರು ತನಿಖೆಯನ್ನು ಚುರುಗೊಳಿಸಿದ್ದರು.