ನಿಗದಿಗಿಂತ ಹೆಚ್ಚಿನ ಹಣ ವಸೂಲಿ ಮಾಡುತ್ತಿರುವುದಾಗಿ ನೆರೆದಿದ್ದವರು ತಿಳಿಸಿದರು. ಕೂಡಲೇ ರೆವಿನ್ಯೂ ಇನ್ಸ್ಪೆಕ್ಟರ್ ರಘುರಾಮಸಿಂಗ್ ಮತ್ತು ಗ್ರಾಮ ಲೆಕ್ಕಾಧಿಕಾರಿ ವಿನೀತ್ ಸ್ಥಳಕ್ಕೆ ಧಾವಿಸಿ ಮಹಜರ್ ನಡೆಸಿದರು. ಅವರ ವರದಿಯ ಹಿನ್ನೆಲೆಯಲ್ಲಿ ಕೇಂದ್ರದ ಮೇಲೆ ಕ್ರಮ ಕೈಗೊಳ್ಳಲು ತಹಶೀಲ್ದಾರರು ಜಿಲ್ಲಾಧಿಕಾರಿಗೆ ಪತ್ರ ಬರೆದಿದ್ದಾರೆ.