ಬುಧವಾರ, 8 ಅಕ್ಟೋಬರ್ 2025
×
ADVERTISEMENT
ADVERTISEMENT

ಅಸ್ಪೃಶ್ಯತೆ ನಿವಾರಣೆ ಅರಿವು: ಹನುಮನಹಳ್ಳಿಯಲ್ಲಿ ದಲಿತರ ಗೃಹ ಪ್ರವೇಶ

Published : 25 ಮೇ 2025, 20:16 IST
Last Updated : 25 ಮೇ 2025, 20:16 IST
ಫಾಲೋ ಮಾಡಿ
Comments
ನಲ್ಲೂರು ಗ್ರಾಮದಲ್ಲಿ ದೇವಾಲಯ ಪ್ರವೇಶ ಮಾಡಿದ ಪರಿಶಿಷ್ಟರು
ನಲ್ಲೂರು ಗ್ರಾಮದಲ್ಲಿ ದೇವಾಲಯ ಪ್ರವೇಶ ಮಾಡಿದ ಪರಿಶಿಷ್ಟರು
ಮುಳಬಾಗಿಲು ತಾಲ್ಲೂಕಿನ ಮೇಲಾಗಾಣಿ ಗ್ರಾಮದಲ್ಲಿ ಅಸ್ಪೃಶ್ಯತೆ ಸಡಿಲಗೊಂಡಿದ್ದು ಸಮಸಮಾಜದ ಕನಸನ್ನು ನನಸಾಗಿಸಲು ಎಲ್ಲರೂ ಕೈಜೋಡಿಸಬೇಕು
ಎಂ.ಎಸ್ ಶ್ರೀನಿವಾಸ ರೆಡ್ಡಿ ವಕೀಲ
ಮಾನವೀಯತೆ ಸದಾ ಕೆಲಸ ಮಾಡಲಿ
‘ಸ್ವತಂತ್ರ ಭಾರತವು ನಮ್ಮನ್ನು ಬದಲಾವಣೆಗೆ ಒತ್ತಾಯಿಸುತ್ತಿದೆ. ಇನ್ನು ತಡಮಾಡದೆ ಎಲ್ಲಾ ಬಾಗಿಲುಗಳು ಎಲ್ಲರಿಗೂ ಮುಕ್ತವಾಗಿ ತೆರೆಯಬೇಕು. ಮನೆಯಲ್ಲಿ ಮನಸ್ಸಿನಲ್ಲಿ ಯಾರಿಗೂ ಯಾವುದೇ ತಾರತಮ್ಯ ಇರಬಾರದು. ಮಾನವೀಯತೆ ಸದಾ ಕೆಲಸ ಮಾಡುತ್ತಿರಬೇಕು‘ ಎಂದು ನಿವೃತ್ತ ಜಿಲ್ಲಾಧಿಕಾರಿ ಶಾಂತರಾಜ್‌ ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT