ಇಲ್ಲಿ ಗುರುವಾರ ನಡೆದ ಆಯುಷ್ಮಾನ್ ಭಾರತ ಆರೋಗ್ಯ ಕರ್ನಾಟಕ ಯೋಜನೆ ಕುಂದು ಕೊರತೆ ಸಭೆಯಲ್ಲಿ ಮಾತನಾಡಿ, ‘ಆಯುಷ್ಮಾನ್ ಭಾರತ ಯೋಜನೆಯಡಿ ಖಾಸಗಿ ಆಸ್ಪತ್ರೆಗಳಿಗೆ ಶಿಫಾರಸುಗೊಂಡ ರೋಗಿಗಳಿಂದ ಚಿಕಿತ್ಸೆಗೆ ಹಣ ಪಡೆಯುವಂತಿಲ್ಲ. ಆದರೂ ಕೆಲ ಆಸ್ಪತ್ರೆಗಳ ಈ ನಿಯಮ ಉಲ್ಲಂಘಿಸಿ ಹಣ ಪಡೆದಿವೆ’ ಎಂದು ಅಸಮಾಧಾನ ವ್ಯಕ್ತಪಡಿಸಿದರು.