‘ವಿಶೇಷವಾಗಿ ಪ್ರಾದೇಶಿಕ ಸಾರಿಗೆ ಅಧಿಕಾರಿ, ಪಶು ಸಂಗೋಪನಾ ಇಲಾಖೆ, ನಗರಸಭೆ, ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ, ಕಂದಾಯ ಇಲಾಖೆ ಅಧಿಕಾರಿಗಳು ಕಟ್ಟುನಿಟ್ಟಾಗಿ ಸರ್ಕಾರದ ಆದೇಶ ಜಾರಿಗೊಳಿಸಬೇಕು. ಅಕ್ರಮವಾಗಿ ಸಾಗಣೆ ಮಾಡುವ ಜಾನುವಾರುಗಳನ್ನು ರಕ್ಷಿಸಿ ಗೋಶಾಲೆಗಳಿಗೆ ಕಳುಹಿಸುವ ವ್ಯವಸ್ಥೆ ಮಾಡಿ’ ಎಂದು ಸೂಚಿಸಿದರು.