ಸೋಮವಾರ, 9 ಮಾರ್ಚ್ 2026
×
ADVERTISEMENT

ಬಂಗಾರಪೇಟೆ: ನಿರ್ವಹಣೆ ಕೊರತೆಯಿಂದ ತುಕ್ಕು ಹಿಡಿಯುತ್ತಿವೆ ನೀರಿನ ಘಟಕಗಳು

ಕುಡಿವ ನೀರಿಗಾಗಿ ಸಾರ್ವಜನಿಕರ ಪರದಾಟ
ಮಂಜುನಾಥ ಎಸ್
Published : 18 ಫೆಬ್ರುವರಿ 2026, 6:56 IST
Last Updated : 18 ಫೆಬ್ರುವರಿ 2026, 6:56 IST
ADVERTISEMENT
ಫಾಲೋ ಮಾಡಿ
Comments
ಮುನಿಯಮ್ಮ ಬಡಾವಣೆಯಲ್ಲಿರುವ ಶುದ್ಧ ಕುಡಿಯುವ ನೀರಿನ ಘಟಕಕ್ಕೆ ಬಾಗಿಲು ಹಾಕಿರುವುದು
ಮುನಿಯಮ್ಮ ಬಡಾವಣೆಯಲ್ಲಿರುವ ಶುದ್ಧ ಕುಡಿಯುವ ನೀರಿನ ಘಟಕಕ್ಕೆ ಬಾಗಿಲು ಹಾಕಿರುವುದು
ಖಾದರ್ ಲೇಔಟ್‌ನಲ್ಲಿರುವ ಶುದ್ಧ ಕುಡಿಯುವ ನೀರಿನ ಘಟಕದ ದುಸ್ಥಿತಿ
ಖಾದರ್ ಲೇಔಟ್‌ನಲ್ಲಿರುವ ಶುದ್ಧ ಕುಡಿಯುವ ನೀರಿನ ಘಟಕದ ದುಸ್ಥಿತಿ
ನಗರದಲ್ಲಿ ಕೆಟ್ಟು ನಿಂತಿರುವ ಶುದ್ಧ ಕುಡಿಯುವ ನೀರಿನ ಘಟಕಗಳನ್ನು ಶೀಘ್ರ ದುರಸ್ತಿಗೊಳಿಸಲು ಸೂಕ್ತ ಕ್ರಮ ಕೈಗೊಳ್ಳಲಾಗುವುದು
ಸತ್ಯ ನಾರಾಯಣ ಮುಖ್ಯಾಧಿಕಾರಿ ಪುರಸಭೆ ಬಂಗಾರಪೇಟೆ
ಘಟಕಗಳ ನಿರ್ವಹಣೆಯನ್ನು ಖಾಸಗಿ ಸಂಸ್ಥೆಗಳಿಗೆ ವಹಿಸಲಾಗಿದೆ. ಆದರೆ ಸಂಸ್ಥೆಗಳು ಬಿಲ್ ಪಡೆಯುವಲ್ಲಿ ತೋರುವ ಉತ್ಸಾಹವನ್ನು ಯಂತ್ರಗಳ ನಿರ್ವಹಣೆಯಲ್ಲಿ ತೋರುತ್ತಿಲ್ಲ.
ತೊರಲಕ್ಕಿ ಮಂಜುನಾಥ ನಿವಾಸಿ ಅಮರಾವತಿ ಬಡಾವಣೆ
ಲಕ್ಷಾಂತರ ಮೌಲ್ಯದ ಫಿಲ್ಟರ್‌ ಮತ್ತು ಮೋಟಾರ್‌ಗಳು ನಿರ್ವಹಣೆಯಿಲ್ಲದೆ ಗುಜರಿ ಪಾಲಾಗುತ್ತಿವೆ. ಅಧಿಕಾರಿಗಳ ನಿರ್ಲಕ್ಷ್ಯದಿಂದ ಸಾರ್ವಜನಿಕರ ತೆರಿಗೆ ಹಣ ಪೋಲಾಗುತ್ತಿದೆ.
ಶಿವಕುಮಾರ್ ಮುನಿಯಮ್ಮ ಬಡಾವಣೆ ನಿವಾಸಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT