ಶನಿವಾರ, 24 ಜನವರಿ 2026
×
ADVERTISEMENT
ADVERTISEMENT

ನಲ್ಲಗುಟ್ಟಲ್ಲಹಳ್ಳಿ ಬಸ್‌ ತಂಗುದಾಣ ನೆಲಸಮ: ಅಧಿಕಾರಿಗಳ ವಿರುದ್ಧ ತನಿಖೆಗೆ ಒತ್ತಾಯ

Published : 24 ಜನವರಿ 2026, 8:10 IST
Last Updated : 24 ಜನವರಿ 2026, 8:10 IST
ಫಾಲೋ ಮಾಡಿ
Comments
ಶಿಥಿಲಾವಸ್ಥೆಯಲ್ಲಿದ್ದ ಕಾರಣ ಬಸ್ ತಂಗುದಾಣವನ್ನು ನೆಲ ಸಮ ಮಾಡಲಾಗಿದೆ. ಆ ಸ್ಥಳದಲ್ಲೇ ಹೊಸ ತಂಗುದಾಣ ನಿರ್ಮಾಣಕ್ಕೆ ಕ್ರಮ ಕೈಗೊಳ್ಳಲಾಗುವುದು.
ಯಶ್ವಂತ್ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಕೇತಗಾನಹಳ್ಳಿ ಗ್ರಾ.ಪಂ.
ಮಳಿಗೆಗಳು ರಸ್ತೆಗೆ ಕಾಣಲಿ ಹಾಗೂ ಗ್ರಾಹಕರ ವಾಹನ ನಿಲುಗಡೆಗೆ ಅನುಕೂಲವಾಗಲಿ ಎಂಬ ಕಾರಣಕ್ಕೆ ಮಳಿಗೆ ಮಾಲೀಕರು ಪ್ರಭಾವ ಬಳಸಿ ಈ ಕೃತ್ಯ ಎಸಗಿದ್ದಾರೆ.
ಹುಣಸನಹಳ್ಳಿ ಎನ್.ವೆಂಕಟೇಶ್ ಕರ್ನಾಟಕ ದಲಿತ ರೈತ ಸೇನೆ ರಾಜ್ಯಾಧ್ಯಕ್ಷ 
ಪ್ರತಿದಿನ ಶಾಲಾ-ಕಾಲೇಜು ವಿದ್ಯಾರ್ಥಿಗಳು ತಂಗುದಾಣದಲ್ಲಿ ಬಸ್‌ಗಾಗಿ ಕಾಯುತ್ತಿದ್ದರು. ಈಗ ಬಿಸಿಲು ಮತ್ತು ಮಳೆಯಿಂದ ರಕ್ಷಣೆ ಪಡೆಯಲು ಅವರಿಗೆ ಜಾಗವಿಲ್ಲದಂತಾಗಿದೆ.
ಸರ್ವಜ್ಞ ಆಚಾರಿ ಕಾಮಸಮುದ್ರ ನಿವಾಸಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT