ಶುಕ್ರವಾರ, 4 ಜುಲೈ 2025
×
ADVERTISEMENT
ADVERTISEMENT

ಬಂಗಾರಪೇಟೆ: ಮುಗಿಯದ ರೈಲ್ವೆ ಮೇಲ್ಸೇತುವೆ ಕಾಮಗಾರಿ

ಪ್ರತಿನಿತ್ಯ ಜನರಿಗೆ ತಪ್ಪದ ಕಿರಿಕಿರಿ l ತ್ವರಿತವಾಗಿ ಕಾಮಗಾರಿ ಪೂರ್ಣಗೊಳಿಸಲು ಒತ್ತಾಯ
ಮಂಜುನಾಥ ಎಸ್
Published : 9 ಜೂನ್ 2025, 8:13 IST
Last Updated : 9 ಜೂನ್ 2025, 8:13 IST
ಫಾಲೋ ಮಾಡಿ
Comments
ಒಂದು ವರ್ಷದಲ್ಲಿ ಪೂರ್ಣವಾಗಬೇಕಿದ್ದ ಕಾಮಗಾರಿ ಮೂರು ವರ್ಷ ಕಳೆದರೂ ಪೂರ್ಣಗೊಂಡಿಲ್ಲ. ಗುತ್ತಿಗೆದಾರರು ಮತ್ತು ಅಧಿಕಾರಿಗಳ ನಿರ್ಲಕ್ಷ್ಯವೇ ಕಾಮಗಾರಿ ವಿಳಂಬಕ್ಕೆ ಕಾರಣ
- ಕೆ.ವಿ. ನಾಗರಾಜ್, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ
ಮೇಲ್ಸೇತುವೆ ಕಾಮಗಾರಿ ವಿಳಂಬ ಕಾರಣ ಪರ್ಯಾಯ ರಸ್ತೆ ಕಲ್ಪಿಸಲಾಗಿದೆ. ಆದರೆ ತೀರಾ ಚಿಕ್ಕದಾಗಿದೆ. ವಾಹನ ಸವಾರರು ಜೀವ ಕೈಯಲ್ಲಿ ಹಿಡಿದು ಸಂಚರಿಸಬೇಕಿದೆ.
- ನಾಗೇಶ್, ಸ್ಥಳೀಯ ನಿವಾಸಿ
ಮೇಲ್ಸೇತುವೆ ಕಾಮಗಾರಿ ನಿರಂತರವಾಗಿ ನಡೆಯುತ್ತಿದೆ. ದೊಡ್ಡ ಮಟ್ಟದ ಕಾಮಗಾರಿ ಆಗಿರುವುದರಿಂದ ಹೆಚ್ಚು ಸಮಯ ಬೇಕಿದೆ. ಶೀಘ್ರವೇ ಕಾಮಗಾರಿ ಪೂರ್ಣಗೊಳ್ಳಲಿದೆ. 
ಎಸ್. ಮುನಿಸ್ವಾಮಿ, ಮಾಜಿ ಸಂಸದ 
ಬಂಗಾರಪೇಟೆ ಪಟ್ಟಣ ಬೂದಿಕೋಟೆ ರಸ್ತೆಯಲ್ಲಿ ನಿರ್ಮಾಣ ಮಾಡುತ್ತಿರುವ ರೈಲ್ವೇ ಮೇಲ್ಸೇತುವೆ ಕಾಮಗಾರಿ
ಬಂಗಾರಪೇಟೆ ಪಟ್ಟಣ ಬೂದಿಕೋಟೆ ರಸ್ತೆಯಲ್ಲಿ ನಿರ್ಮಾಣ ಮಾಡುತ್ತಿರುವ ರೈಲ್ವೇ ಮೇಲ್ಸೇತುವೆ ಕಾಮಗಾರಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT