ಸೋಮವಾರ, 27 ಅಕ್ಟೋಬರ್ 2025
×
ADVERTISEMENT
ADVERTISEMENT

ಬಂಗಾರಪೇಟೆ: ಸೂಕ್ತ ನಿರ್ವಹಣೆ ಇಲ್ಲದೆ ಸೊರಗಿದ ತಂಗುದಾಣ

ಮಂಜುನಾಥ ಎಸ್
Published : 27 ಅಕ್ಟೋಬರ್ 2025, 7:18 IST
Last Updated : 27 ಅಕ್ಟೋಬರ್ 2025, 7:18 IST
ಫಾಲೋ ಮಾಡಿ
Comments
ರಾತ್ರಿ ವೇಳೆ ತಂಗುದಾಣಗಳು ‘ಮಿನಿ ಬಾರ್’ ಗಳಾಗಿ ಮಾರ್ಪಡುತ್ತಿವೆ. ಮದ್ಯದ ಬಾಟಲಿ ಸಿಗರೇಟ್ ತುಂಡು ಮತ್ತು ತಿಂಡಿ ಪೊಟ್ಟಣಗಳು ಅಲ್ಲಿ ಬಿದ್ದಿರುವುದು ಸಾಮಾನ್ಯವಾಗಿದೆ.
ಆನಂದ್ ಬಾಬು, ದೇಶಿಹಳ್ಳಿ ನಿವಾಸಿ
ತಂಗುದಾಣಗಳಲ್ಲಿ ದೀಪ ಮತ್ತು ಸಿಸಿಟಿವಿ ಕ್ಯಾಮೆರಾದ ಕಣ್ಗಾವಲು ಇಲ್ಲದಿರುವುದು ಅಕ್ರಮ ಚಟುವಟಿಕೆ ನಡೆಸುವವರಿಗೆ ಅನುಕೂಲಕರವಾಗಿದೆ.
ಹುಣಸನಹಳ್ಳಿ ಎನ್.ವೆಂಕಟೇಶ್, ರಾಜ್ಯಾಧ್ಯಕ್ಷ, ದಲಿತ ರೈತ ಸೇನೆ
ತಂಗುದಾಣಗಳ ನಿರ್ವಹಣೆ ಮಾಡುವುದು ಯಾರ ಜವಾಬ್ದಾರಿ ಎಂದು ಸರ್ಕಾರ ಸೂಚಿಸಿಲ್ಲ. ಆದರೆ ಸ್ಥಳೀಯ ಆಡಳಿತ ಸಂಸ್ಥೆಗಳು ಸ್ವಚ್ಛತೆ ಕಾಪಾಡಬೇಕು.
ರವಿಕುಮಾರ್, ಎಇಇ, ಲೋಕೋಪಯೋಗಿ ಇಲಾಖೆ
ಬಾವರಹಳ್ಳಿ ಗ್ರಾಮದ ತಂಗುದಾಣದ ಮುಂದೆ ಬೆಳೆದಿರುವ ಗಿಡಗಂಟಿ
ಬಾವರಹಳ್ಳಿ ಗ್ರಾಮದ ತಂಗುದಾಣದ ಮುಂದೆ ಬೆಳೆದಿರುವ ಗಿಡಗಂಟಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT