ರೈಲು ನಿಲ್ದಾಣ, ಕ್ಲಾಕ್ಟವರ್, ಕೆಎಸ್ಆರ್ಟಿಸಿ ಬಸ್ ನಿಲ್ದಾಣ ಸೇರಿದಂತೆ ಹಲವೆಡೆ ಆಹಾರ, ಹಣ್ಣು ವಿತರಿಸಲಾಯಿತು. ಸಂಘಟನೆಯ ಜಿಲ್ಲಾ ಘಟಕದ ಕಾರ್ಯಾಧ್ಯಕ್ಷ ಎಸ್.ಸುಧಾಕರ್, ಪ್ರಧಾನ ಕಾರ್ಯದರ್ಶಿ ವೆಂಕಟೇಶ್. ಜಿಲ್ಲಾ ಮಹಿಳಾ ಘಟಕದ ಅಧ್ಯಕ್ಷೆ ಜಿ.ಟಿ.ಪ್ರಭಾವತಿ, ಸಂಚಾಲಕ ವಿ.ಜಗದೀಶ್, ಸಂಘಟನಾ ಕಾರ್ಯದರ್ಶಿ ಅಮರನಾಥ್ಸ್ವಾಮಿ ಹಾಜರಿದ್ದರು.