<p><strong>ಗುಬ್ಬಿ:</strong> ತಾಲ್ಲೂಕಿನ ಹರೇನಹಳ್ಳಿಯ ರೈತ ಜಯಣ್ಣ ಅವರ ತೋಟದಲ್ಲಿನ ತೊಟ್ಟಿಗೆ ಬಿದ್ದು ಸುಮಾರು 10 ವರ್ಷದ ಹೆಣ್ಣು ಕರಡಿ ಮೃತಪಟ್ಟಿದೆ. </p>.<p>ಜಯಣ್ಣ ತೋಟಕ್ಕೆ ಹೋದಾಗ ತೊಟ್ಟಿಗೆ ಬಿದ್ದಿದ್ದ ಕರಡಿ ಕಂಡು ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದಾರೆ.</p>.<p>ಸ್ಥಳಕ್ಕೆ ಭೇಟಿ ನೀಡಿದ ಅರಣ್ಯಾಧಿಕಾರಿಗಳು, ‘ಆಹಾರವಿಲ್ಲದೆ ನಿತ್ರಾಣಗೊಂಡಿದ್ದ ಕರಡಿ ನೀರು ಕುಡಿಯಲು ಬಂದು ತೊಟ್ಟಿಗೆ ಬಿದ್ದು ಮೃತಪಟ್ಟಿದೆ’ ಎಂದು ತಿಳಿಸಿದರು. ಬಳಿಕ ಮರಣೋತ್ತರ ಪರೀಕ್ಷೆ ನಡೆಸಲಾಯಿತು.</p>
<p><strong>ಗುಬ್ಬಿ:</strong> ತಾಲ್ಲೂಕಿನ ಹರೇನಹಳ್ಳಿಯ ರೈತ ಜಯಣ್ಣ ಅವರ ತೋಟದಲ್ಲಿನ ತೊಟ್ಟಿಗೆ ಬಿದ್ದು ಸುಮಾರು 10 ವರ್ಷದ ಹೆಣ್ಣು ಕರಡಿ ಮೃತಪಟ್ಟಿದೆ. </p>.<p>ಜಯಣ್ಣ ತೋಟಕ್ಕೆ ಹೋದಾಗ ತೊಟ್ಟಿಗೆ ಬಿದ್ದಿದ್ದ ಕರಡಿ ಕಂಡು ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದಾರೆ.</p>.<p>ಸ್ಥಳಕ್ಕೆ ಭೇಟಿ ನೀಡಿದ ಅರಣ್ಯಾಧಿಕಾರಿಗಳು, ‘ಆಹಾರವಿಲ್ಲದೆ ನಿತ್ರಾಣಗೊಂಡಿದ್ದ ಕರಡಿ ನೀರು ಕುಡಿಯಲು ಬಂದು ತೊಟ್ಟಿಗೆ ಬಿದ್ದು ಮೃತಪಟ್ಟಿದೆ’ ಎಂದು ತಿಳಿಸಿದರು. ಬಳಿಕ ಮರಣೋತ್ತರ ಪರೀಕ್ಷೆ ನಡೆಸಲಾಯಿತು.</p>