ಮಂಗಳವಾರ, 7 ಅಕ್ಟೋಬರ್ 2025
×
ADVERTISEMENT
ADVERTISEMENT

ವೈ-ಸ್ಪೇಸ್‌ ಕೇಂದ್ರದಿಂದ ಸ್ಥಳೀಯರಿಗೆ ಉದ್ಯೋಗ: ಶರತ್‌ ಬಚ್ಚೇಗೌಡ

ಬೆಂಗಳೂರು-ಚೆನ್ನೈ ಎಕ್ಸ್‌ಪ್ರೆಸ್‌ ವೇ ಕಾರಿಡಾರ್‌ನಲ್ಲಿ ‘ಮಿನಿ ನಗರ’ ನಿರ್ಮಾಣಕ್ಕೆ ಗಣ್ಯರಿಂದ ಭೂಮಿಪೂಜೆ
Published : 7 ಅಕ್ಟೋಬರ್ 2025, 2:04 IST
Last Updated : 7 ಅಕ್ಟೋಬರ್ 2025, 2:04 IST
ಫಾಲೋ ಮಾಡಿ
Comments
ಎಕ್ಸ್‌ಪ್ರೆಸ್‌ ವೇ ಕಾರಿಡಾರ್‌ನಲ್ಲಿ ವೈ ಸ್ಪೇಸ್‌ ಸಂಸ್ಥೆಯಿಂದ 144.9 ಅಡಿ ಎತ್ತರದ ಹನುಮಾನ್‌ ಪ್ರತಿಮೆ ನಿರ್ಮಾಣವಾಗಲಿದ್ದು ಅದರ ನೀಲನಕ್ಷೆ
ಎಕ್ಸ್‌ಪ್ರೆಸ್‌ ವೇ ಕಾರಿಡಾರ್‌ನಲ್ಲಿ ವೈ ಸ್ಪೇಸ್‌ ಸಂಸ್ಥೆಯಿಂದ 144.9 ಅಡಿ ಎತ್ತರದ ಹನುಮಾನ್‌ ಪ್ರತಿಮೆ ನಿರ್ಮಾಣವಾಗಲಿದ್ದು ಅದರ ನೀಲನಕ್ಷೆ
ಪ್ರಯಾಣಿಕರ ವಿಶ್ರಾಂತಿಗಾಗಿ ಬೆಂಗಳೂರು-ಚೆನ್ನೈ ಎಕ್ಸ್‌ಪ್ರೆಸ್‌ ವೇನಲ್ಲಿ ನಿರ್ಮಾಣವಾಗಲಿರುವ ಕೇಂದ್ರವಿರುವ ಸ್ಥಳ 
ಪ್ರಯಾಣಿಕರ ವಿಶ್ರಾಂತಿಗಾಗಿ ಬೆಂಗಳೂರು-ಚೆನ್ನೈ ಎಕ್ಸ್‌ಪ್ರೆಸ್‌ ವೇನಲ್ಲಿ ನಿರ್ಮಾಣವಾಗಲಿರುವ ಕೇಂದ್ರವಿರುವ ಸ್ಥಳ 
ಬೆಂಗಳೂರು–ಚೆನ್ನೈ ಕಾರಿಡಾರ್‌ ನಿರ್ಮಾಣದಿಂದ ಎರಡೂ ರಾಜ್ಯಗಳ ನಡುವಿನ ವಹಿವಾಟು ಆರ್ಥಿಕ ಚಟುವಟಿಕೆ ಹೆಚ್ಚಲಿದೆ. ₹ 8ಲಕ್ಷ ಕೋಟಿ ಆರ್ಥಿಕ ವಹಿವಾಟು ನಡೆಯಬಹುದೆಂದು ಅಂದಾಜಿಸಲಾಗಿದೆ
ಶರತ್‌ ಬಚ್ಚೇಗೌಡ ಹೊಸಕೋಟೆ ಶಾಸಕ
ನಾವು ಆಂಧ್ರ ಪ್ರದೇಶದಿಂದ ಬಂದು ಟೆಂಡರ್‌ ಪಡೆದು ಈ ಸೌಲಭ್ಯ ಕಲ್ಪಿಸುತ್ತಿದ್ದೇವೆ. ಕನ್ನಡಿಗರು ನಮ್ಮನ್ನು‌ ಪ್ರೀತಿಯಿಂದ ಸ್ವಾಗತಿಸಿದ್ದಾರೆ. ಸ್ಥಳೀಯರನ್ನು ವಿಶ್ವಾಸಕ್ಕೆ ಪಡೆದು ಕೆಲಸ ಮಾಡುತ್ತೇವೆ
ವೈ.ವಿ.ರತ್ನ ಕುಮಾರ್ ವೈ-ಸ್ಪೇಸ್‌ ಸಿಇಒ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT