‘ಸರ್ಕಾರ ರಚನೆಗೆ ನಾವು ಹಕ್ಕು ಮಂಡಿಸದೇ ಇರುತ್ತಿದ್ದರೆ, ಕರ್ನಾಟಕದ ಜನಾದೇಶಕ್ಕೆ ವಿರುದ್ಧವಾಗಿ ನಡೆದುಕೊಂಡಂತಾಗುತ್ತಿತ್ತು. ಆದರೆ, ಸೋಲನ್ನೇ ಗೆಲುವು ಎಂದು ಬಿಂಬಿಸಲು ಕಾಂಗ್ರೆಸ್ ಹೊಸ ದಾರಿಯನ್ನು ಕಂಡುಕೊಂಡಿತು. ಇದು 2019ರವರೆಗೆ ಮುಂದುವರಿಯಲಿದ್ದು, ಇದರಿಂದ ಬಿಜೆಪಿಗೇ ಲಾಭವಾಗಲಿದೆ’ ಎಂದು ಶಾ ಅಭಿಪ್ರಾಯಪಟ್ಟರು.