<p><strong>ಬೇತಮಂಗಲ:</strong> ಬೇತಮಂಗಲ ಗ್ರಾಮದಲ್ಲಿ ಯೋಗಿ ಸಿದ್ದರಾಮೇಶ್ವರ ಜಯಂತಿಯನ್ನು ಶನಿವಾರ ಅದ್ದೂರಿಯಾಗಿ ಆಚರಿಸಲಾಯಿತು.</p>.<p>ಗ್ರಾಮದ ಬಸ್ ನಿಲ್ದಾಣದಲ್ಲಿ ಸಂವಿಧಾನ ಶಿಲ್ಪಿ ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡುವ ಮೂಲಕ ಪಲ್ಲಕ್ಕಿಗಳ ಮೆರವಣಿಗೆಗೆ ಚಾಲನೆ ನೀಡಲಾಯಿತು. ಪಲ್ಲಕ್ಕಿ ಮೆರವಣಿಗೆಯಲ್ಲಿ ಜನಪ್ರತಿನಿಧಿಗಳು, ಸಮುದಾಯದ ಮುಖಂಡರು ಮತ್ತು ಪದಾಧಿಕಾರಿಗಳು ಭಾಗಿಯಾಗಿದ್ದರು. </p>.<p>ಗ್ರಾಮಾಂತರ ಭಾಗದ ಭೋವಿ ಸಮುದಾಯದ ನೂರಾರು ಮಂದಿ ಕೆಜಿಎಫ್ ನಗರದಲ್ಲಿ ನಡೆಯುತ್ತಿರುವ ಯೋಗಿ ಸಿದ್ದರಾಮೇಶ್ವರ ಜಯಂತಿ ಕಾರ್ಯಕ್ರಮಕ್ಕೆ ತೆರಳಿದರು. </p>.<p>ಮೆರವಣಿಗೆಯಲ್ಲಿ ಮಾಜಿ ಶಾಸಕ ಎಂ. ನಾರಾಯಣಸ್ವಾಮಿ, ಮುನಿರಾಜು, ಗೋಪಾಲ್, ವೆಂಕಟೇಶಪ್ಪ, ಜಿ. ಚಲಪತಿ, ಅನಂತ ರಾಮಪುರ ನಾರಾಯಣಪ್ಪ, ಬಾರ್ಲಿ ಚಂದ್ರ, ರಾಮಕೃಷ್ಣಪ್ಪ, ಎಸ್.ಆರ್. ನಾರಾಯಣಪ್ಪ, ಮಹದೇವಪುರ ಚಂದ್ರಪ್ಪ, ವೆಂಕಟೇಶ್, ಪ್ರಸಾದ್, ಬಾಬು ಹಾಗೂ ಮಹಿಳೆಯರು ಪಾಲ್ಗೊಂಡಿದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೇತಮಂಗಲ:</strong> ಬೇತಮಂಗಲ ಗ್ರಾಮದಲ್ಲಿ ಯೋಗಿ ಸಿದ್ದರಾಮೇಶ್ವರ ಜಯಂತಿಯನ್ನು ಶನಿವಾರ ಅದ್ದೂರಿಯಾಗಿ ಆಚರಿಸಲಾಯಿತು.</p>.<p>ಗ್ರಾಮದ ಬಸ್ ನಿಲ್ದಾಣದಲ್ಲಿ ಸಂವಿಧಾನ ಶಿಲ್ಪಿ ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡುವ ಮೂಲಕ ಪಲ್ಲಕ್ಕಿಗಳ ಮೆರವಣಿಗೆಗೆ ಚಾಲನೆ ನೀಡಲಾಯಿತು. ಪಲ್ಲಕ್ಕಿ ಮೆರವಣಿಗೆಯಲ್ಲಿ ಜನಪ್ರತಿನಿಧಿಗಳು, ಸಮುದಾಯದ ಮುಖಂಡರು ಮತ್ತು ಪದಾಧಿಕಾರಿಗಳು ಭಾಗಿಯಾಗಿದ್ದರು. </p>.<p>ಗ್ರಾಮಾಂತರ ಭಾಗದ ಭೋವಿ ಸಮುದಾಯದ ನೂರಾರು ಮಂದಿ ಕೆಜಿಎಫ್ ನಗರದಲ್ಲಿ ನಡೆಯುತ್ತಿರುವ ಯೋಗಿ ಸಿದ್ದರಾಮೇಶ್ವರ ಜಯಂತಿ ಕಾರ್ಯಕ್ರಮಕ್ಕೆ ತೆರಳಿದರು. </p>.<p>ಮೆರವಣಿಗೆಯಲ್ಲಿ ಮಾಜಿ ಶಾಸಕ ಎಂ. ನಾರಾಯಣಸ್ವಾಮಿ, ಮುನಿರಾಜು, ಗೋಪಾಲ್, ವೆಂಕಟೇಶಪ್ಪ, ಜಿ. ಚಲಪತಿ, ಅನಂತ ರಾಮಪುರ ನಾರಾಯಣಪ್ಪ, ಬಾರ್ಲಿ ಚಂದ್ರ, ರಾಮಕೃಷ್ಣಪ್ಪ, ಎಸ್.ಆರ್. ನಾರಾಯಣಪ್ಪ, ಮಹದೇವಪುರ ಚಂದ್ರಪ್ಪ, ವೆಂಕಟೇಶ್, ಪ್ರಸಾದ್, ಬಾಬು ಹಾಗೂ ಮಹಿಳೆಯರು ಪಾಲ್ಗೊಂಡಿದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>