ರವಿತೇಜ ಬೆಳಿಗ್ಗೆ ಶಾಲೆಗೆ ಬರುವಾಗಲೇ ಬ್ಯಾಗ್ನಲ್ಲಿ ಕೀಟನಾಶಕದ ಬಾಟಲಿ ತೆಗೆದುಕೊಂಡು ಬಂದಿದ್ದ ಎಂದು ಸಹಪಾಠಿಗಳು ವಿಚಾರಣೆ ವೇಳೆ ತಿಳಿಸಿದ್ದಾರೆ. ಆತ್ಮಹತ್ಯೆ ಯತ್ನಕ್ಕೆ ನಿಖರ ಕಾರಣ ಗೊತ್ತಾಗಿಲ್ಲ. ರಚಿತ್ ಮತ್ತು ರವಿತೇಜನ ಸ್ಥಿತಿ ಗಂಭೀರವಾಗಿದ್ದು, ಚಿಕಿತ್ಸೆ ಮುಂದುವರಿದಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.