‘ಸ್ವಾಮೀಜಿಯು ಧರ್ಮ, ಜಾತಿ, ವರ್ಣ ಭೇದವಿಲ್ಲದೆ ಲಕ್ಷಾಂತರ ಮಂದಿಗೆ ಶಿಕ್ಷಣ ನೀಡುವ ಮೂಲಕ ಜ್ಞಾನದ ಬೆಳಕು ತೋರಿದರು. ಸಿದ್ಧಗಂಗಾ ಮಠದಲ್ಲಿ ಶಿಕ್ಷಣ ಪಡೆದ ಬಹುತೇಕ ಮಂದಿ ಉನ್ನತ ಸ್ಥಾನಗಳಲಿದ್ದು, ಸಮಾಜ ಸೇವೆಯಲ್ಲಿ ತೊಡಗಿಸಿಕೊಂಡಿದ್ದಾರೆ’ ಎಂದು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಕಾರ್ಯದರ್ಶಿ ವೆಂಕಟಸ್ವಾಮಿ ಹೇಳಿದರು.