ವಿಧಾನ ಪರಿಷತ್ ಸದಸ್ಯ ಎಂ.ಎಲ್.ಅನಿಲ್ಕುಮಾರ್, ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ವೆಂಕಟಮುನಿಯಪ್ಪ, ಸುಗಟೂರು ಸೊಸೈಟಿ ಅಧ್ಯಕ್ಷ ಭಾಸ್ಕರ್ಬಾಬು, ಉರಿಗಿಲಿ ಗ್ರಾ.ಪಂ ಅಧ್ಯಕ್ಷೆ ರಾಜೇಶ್ವರಿ, ಎಪಿಎಂಸಿ ಮಾಜಿ ಸದಸ್ಯ ಕೆ.ರವಿ, ಗ್ರಾ.ಪಂ ಮಾಜಿ ಅಧ್ಯಕ್ಷ ಕೆ.ಎ.ಸಂಪತ್ಕುಮಾರ್, ತಾ.ಪಂ ಕಾರ್ಯ ನಿರ್ವಹಣಾಧಿಕಾರಿ ಬಾಬು, ಪಿಡಿಒ ರಮೇಶ್ ಪಾಲ್ಗೊಂಡರು.